ಉಡುಪಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಆಹಾರ ಭದ್ರತಾ ಕಾಯ್ದೆಯಡಿ ದೇಶದ 80 ಕೋಟಿ ಜನತೆಗೆ 5 ಕೆ.ಜಿ.ಯಂತೆ ಉಚಿತ ಅಕ್ಕಿಯನ್ನು ವಿತರಿಸುತ್ತಾ ಬಂದಿದೆ. ಆ ಮೂಲಕ ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ ದೊರೆತಂತಾಗಿದೆ. ಆದರೆ ಚುನಾವಣೆಯ ಸಂದರ್ಭದಲ್ಲಿ 10 ಕೆ.ಜಿ. ಉಚಿತ ‘ಅಕ್ಕಿ ಬೇಕೋ ಬೇಡ್ವೊ’ ಎಂದು ಪುಂಗಿ ಊದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಒಂದು ಕಾಳು ಅಕ್ಕಿಯನ್ನೂ ನೀಡದೆ ಜನತೆಗೆ ಖಾಲಿ ಚೊಂಬು ನೀಡಿ ದ್ರೋಹವೆಸಗಿದೆ ಎಂದುContinue reading “ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ, ಕಾಂಗ್ರೆಸ್ ನಿಂದ ಖಾಲಿ ಚೊಂಬು ಮಾತ್ರ : ಯಶ್ಪಾಲ್ ಸುವರ್ಣ”