ಉಡುಪಿ: ಗ್ಯಾರಂಟಿ ಹೆಸರಿನಲ್ಲಿ ಜಾಹೀರಾತು ನೀಡಿ ಬಿಟ್ಟಿ ಪ್ರಚಾರ ಪಡೆಯಲು ವಿಫಲ ಯತ್ನ ನಡೆಸುತ್ತಿರುವ ಕಾಂಗ್ರೆಸ್ ರಾಜ್ಯದ ಅಭಿವೃದ್ಧಿಗೆ ತಿಲಾಂಜಲಿಯನ್ನಿತ್ತು ರಾಜ್ಯವನ್ನು ದಿವಾಳಿಯ ಅಂಚಿಗೆ ನೂಕಿದೆ. ಜನರ ತೆರಿಗೆ ಹಣದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ರಾಜ್ಯದ ಅಭಿವೃದ್ಧಿಗೆ ಚಿಕ್ಕಾಸನ್ನೂ ನೀಡದ ರಾಜ್ಯ ಕಾಂಗ್ರೆಸ್ ಸರಕಾರ ಬೊಕ್ಕಸವನ್ನು ಬರಿದಾಗಿಸಿ ಕೇoದ್ರ ಸರಕಾರದ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುತ್ತಾ ಚೆoಬು ಹಿಡಿದು ಹೆಚ್ಚುವರಿ ಅನುದಾನವನ್ನು ಯಾಚಿಸುತ್ತಿರುವುದು ವಿಶಾಧನೀಯ. ಕಾಂಗ್ರೆಸ್ ಸರಕಾರ ಗ್ಯಾರಂಟಿಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಬಿಡುಗಡೆ ಮಾಡಿರುವ ಅನುದಾನದ ವಿವರವನ್ನೂContinue reading “ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ : ಕಿಶೋರ್ ಕುಮಾರ್ ಕುಂದಾಪುರ”