ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಮೂಲಕ ಭಜನಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ : ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿಯ ಸಮಾಲೋಚನಾ ಸಭೆ                ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಭಜನಾ ಕಮ್ಮಟ, ಭಜನಾ ತರಬೇತಿ, ಭಜನಾ ಮಂದಿರಗಳಿಗೆ ಸಹಾಯ ಹಸ್ತದ ಜೊತೆಗೆ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾರ್ಯಕ್ರಮಗಳು ಭಜನಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮೂಡಿಸಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ(ರಿ.) ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್Continue reading “ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಮೂಲಕ ಭಜನಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ : ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ”

ಮೇ 27ರಂದು ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣೆಯ ಘಟ ನಾಯಕರ ಸಮಾವೇಶ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗಿ

ಉಡುಪಿ: ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಮೇ 27 ಸೋಮವಾರ ಮಧ್ಯಾಹ್ನ ಗಂಟೆ 2.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರು ಇದರ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಈ ಸಮಾವೇಶದಲ್ಲಿ ನೈರುತ್ಯContinue reading “ಮೇ 27ರಂದು ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣೆಯ ಘಟ ನಾಯಕರ ಸಮಾವೇಶ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗಿ”

ಮಣಿಪಾಲ ರಜತಾದ್ರಿ ಬಳಿ ಡಾ! ವಿ.ಎಸ್. ಆಚಾರ್ಯ ಪ್ರತಿಮೆಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಗೌರವಾರ್ಪಣೆ

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಅವರು ಮಣಿಪಾಲದ ರಜತಾದ್ರಿ ಬಳಿ ಇರುವ ಮಾಜಿ ಗೃಹ ಸಚಿವ ಕೀರ್ತಿಶೇಷ ಡಾ! ವಿ.ಎಸ್. ಆಚಾರ್ಯರವರ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವಾರಾಜ್, ಬಿಜೆಪಿContinue reading “ಮಣಿಪಾಲ ರಜತಾದ್ರಿ ಬಳಿ ಡಾ! ವಿ.ಎಸ್. ಆಚಾರ್ಯ ಪ್ರತಿಮೆಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಗೌರವಾರ್ಪಣೆ”

*ಡಾ! ವಿ.ಎಸ್. ಆಚಾರ್ಯ ನಿವಾಸಕ್ಕೆ ಭೇಟಿ ನೀಡಿ ಶಾಂತ ವಿ. ಆಚಾರ್ಯ ಅವರ ಆಶೀರ್ವಾದ ಪಡೆದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಅವರು ಮಾಜಿ ಗೃಹ ಸಚಿವ ಕೀರ್ತಿಶೇಷ ಡಾ! ವಿ.ಎಸ್. ಆಚಾರ್ಯರವರ ಮನೆಗೆ ಭೇಟಿ ನೀಡಿ, ಡಾ! ವಿ.ಎಸ್. ಆಚಾರ್ಯರವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಡಾ! ಆಚಾರ್ಯರವರ ಧರ್ಮಪತ್ನಿ ಶಾಂತ ವಿ. ಆಚಾರ್ಯರವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ಪ್ರಮೋದ್Continue reading “*ಡಾ! ವಿ.ಎಸ್. ಆಚಾರ್ಯ ನಿವಾಸಕ್ಕೆ ಭೇಟಿ ನೀಡಿ ಶಾಂತ ವಿ. ಆಚಾರ್ಯ ಅವರ ಆಶೀರ್ವಾದ ಪಡೆದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ”

ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕರೆ – ಪಕ್ಷ ವಿರೋಧಿ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ

ಉಡುಪಿ: ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ! ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಯಾಗಿ ಎಸ್.ಎಲ್. ಭೋಜೇಗೌಡ ಅವರು ಚುನಾವಣಾ ಕಣದಲ್ಲಿದ್ದಾರೆ. ಪಕ್ಷದ ಪರಂಪರೆಯಂತೆ ಈ ಬಾರಿಯೂ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಶಿವಮೊಗ್ಗ ಭಾಗದ ಅಭ್ಯರ್ಥಿಯನ್ನು ಪಕ್ಷ ಆಯ್ಕೆ ಮಾಡಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಕಾರಣಕ್ಕೆ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಎನ್.ಡಿ.ಎ ಅಭ್ಯರ್ಥಿಯ ಸ್ಪರ್ಧೆಗೆ ಪಕ್ಷ ಅವಕಾಶ ನೀಡಿದೆ. ಪಕ್ಷದ ಅಧಿಕೃತ ಅಭ್ಯರ್ಥಿಗಳ ಘೋಷಣೆಯಾದContinue reading “ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕರೆ – ಪಕ್ಷ ವಿರೋಧಿ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ”

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲರಾದ ಅಸಮರ್ಥ ರಾಜ್ಯ ಗೃಹ ಸಚಿವರನ್ನು ವಜಾಗೊಳಿಸಲು ಅಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ

ಉಡುಪಿ: ನಿರಂತರ ಹತ್ಯೆ, ಅರಾಜಕತೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಅಸಮರ್ಥ ಗೃಹ ಸಚಿವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕರ್ನಾಟಕ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿContinue reading “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲರಾದ ಅಸಮರ್ಥ ರಾಜ್ಯ ಗೃಹ ಸಚಿವರನ್ನು ವಜಾಗೊಳಿಸಲು ಅಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ”

ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ಎಸ್.ಎಲ್. ಭೋಜೇಗೌಡ ಗೆಲುವಿಗೆ ಬದ್ಧತೆಯಿಂದ ಶ್ರಮಿಸಲು ಕೋಟ ಶ್ರೀನಿವಾಸ ಪೂಜಾರಿ ಕರೆ

ಉಡುಪಿ: ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗೆ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ಎಸ್.ಎಲ್. ಭೋಜೇಗೌಡ ಗೆಲುವಿಗೆ ಬದ್ಧತೆಯಿಂದ ಶ್ರಮಿಸಲು ಕೋಟ ಶ್ರೀನಿವಾಸ ಪೂಜಾರಿ ಕರೆ”

ಕಾಂಗ್ರೆಸ್ ಆಡಳಿತದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ, ರಾಜ್ಯ ಗೃಹ ಸಚಿವರು ರಾಜೀನಾಮೆ ನೀಡಲಿ : ಕೆ.ಉದಯಕುಮಾರ್ ಶೆಟ್ಟಿ

ಉಡುಪಿ: ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಯ ನೆನಪು ಮಾಸುವ ಮುನ್ನ ಅದೇ ಮಾದರಿಯಲ್ಲಿ ಹುಬ್ಬಳ್ಳಿಯ ವೀರಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯ ಕೊಲೆಯಾಗಿದೆ. ಈ ಘಟನೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಹತ್ಯೆ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸದ ರಾಜ್ಯ ಗೃಹ ಸಚಿವರು ತಕ್ಷಣ ರಾಜಿನಾಮೆ ಸಲ್ಲಿಸಬೇಕು ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ. ಅವರು ಬಿಜೆಪಿ ಉಡುಪಿ ಜಿಲ್ಲಾContinue reading “ಕಾಂಗ್ರೆಸ್ ಆಡಳಿತದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ, ರಾಜ್ಯ ಗೃಹ ಸಚಿವರು ರಾಜೀನಾಮೆ ನೀಡಲಿ : ಕೆ.ಉದಯಕುಮಾರ್ ಶೆಟ್ಟಿ”

ದೇವತಾನುಗ್ರಹ ಮತ್ತು ಸಂಘಟನಾ ಶಕ್ತಿಯ ಸಮ್ಮಿಲನದಿಂದ ನಿಯೋಜಿತ ಕಾರ್ಯ ಸಾಧನೆ ಸುಲಭ ಸಾಧ್ಯ : ಡಾ! ನಿ.ಬೀ. ವಿಜಯ ಬಲ್ಲಾಳ್

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದ 2ನೇ ಅಂತಸ್ತಿನ ಸಭಾಂಗಣದ ಲೋಕಾರ್ಪಣೆ ನವ ವಿಧ ಭಕ್ತಿಗಳಲ್ಲಿ ಭಜನೆಗೆ ಬಹಳ ಪ್ರಾಮುಖ್ಯತೆ ಇದೆ. ಕಳೆದ 64 ವರ್ಷಗಳಿಂದ ವಾರದ ಭಜನೆ, ಮಂಗಲೋತ್ಸವ ಸಹಿತ ವಿವಿಧ ಧಾರ್ಮಿಕ ಆಚರಣೆಗಳ ಜೊತೆಗೆ ನಿರಂತರ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಕಾರ್ಯವೈಖರಿ ಅನುಕರಣೀಯ. ದೇವತಾನುಗ್ರಹ ಮತ್ತು ಸಂಘಟನಾ ಶಕ್ತಿಯ ಸಮ್ಮಿಲನದಿಂದ ನಿಯೋಜಿತ ಕಾರ್ಯ ಸಾಧನೆಗಳ ಪರಿಪೂರ್ಣತೆContinue reading “ದೇವತಾನುಗ್ರಹ ಮತ್ತು ಸಂಘಟನಾ ಶಕ್ತಿಯ ಸಮ್ಮಿಲನದಿಂದ ನಿಯೋಜಿತ ಕಾರ್ಯ ಸಾಧನೆ ಸುಲಭ ಸಾಧ್ಯ : ಡಾ! ನಿ.ಬೀ. ವಿಜಯ ಬಲ್ಲಾಳ್”

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಶೀರೂರು ಬೂತ್ ವ್ಯಾಪ್ತಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮನೆ ಮನೆ ಪ್ರಚಾರ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರವಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಮೇ 5ರಂದು ನಡೆದ ಮಹಾ ಸಂಪರ್ಕ ಅಭಿಯಾನದಡಿ ಬೈಂದೂರು ವಿಧಾನಸಭಾ ಕ್ಷೇತ್ರದ ಶೀರೂರು ಬೂತ್ ಸಂಖ್ಯೆ 3ರ ವ್ಯಾಪ್ತಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮನೆ ಮನೆ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಜೆ.ಬಿ., ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ,Continue reading “ಶಿವಮೊಗ್ಗ ಲೋಕಸಭಾ ಕ್ಷೇತ್ರದ ಶೀರೂರು ಬೂತ್ ವ್ಯಾಪ್ತಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮನೆ ಮನೆ ಪ್ರಚಾರ”

Design a site like this with WordPress.com
Get started