ಮಣಿಪಾಲ ರಜತಾದ್ರಿ ಬಳಿ ಡಾ! ವಿ.ಎಸ್. ಆಚಾರ್ಯ ಪ್ರತಿಮೆಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಗೌರವಾರ್ಪಣೆ

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಅವರು ಮಣಿಪಾಲದ ರಜತಾದ್ರಿ ಬಳಿ ಇರುವ ಮಾಜಿ ಗೃಹ ಸಚಿವ ಕೀರ್ತಿಶೇಷ ಡಾ! ವಿ.ಎಸ್. ಆಚಾರ್ಯರವರ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವಾರಾಜ್, ಬಿಜೆಪಿContinue reading “ಮಣಿಪಾಲ ರಜತಾದ್ರಿ ಬಳಿ ಡಾ! ವಿ.ಎಸ್. ಆಚಾರ್ಯ ಪ್ರತಿಮೆಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಗೌರವಾರ್ಪಣೆ”

*ಡಾ! ವಿ.ಎಸ್. ಆಚಾರ್ಯ ನಿವಾಸಕ್ಕೆ ಭೇಟಿ ನೀಡಿ ಶಾಂತ ವಿ. ಆಚಾರ್ಯ ಅವರ ಆಶೀರ್ವಾದ ಪಡೆದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಅವರು ಮಾಜಿ ಗೃಹ ಸಚಿವ ಕೀರ್ತಿಶೇಷ ಡಾ! ವಿ.ಎಸ್. ಆಚಾರ್ಯರವರ ಮನೆಗೆ ಭೇಟಿ ನೀಡಿ, ಡಾ! ವಿ.ಎಸ್. ಆಚಾರ್ಯರವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಡಾ! ಆಚಾರ್ಯರವರ ಧರ್ಮಪತ್ನಿ ಶಾಂತ ವಿ. ಆಚಾರ್ಯರವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ಪ್ರಮೋದ್Continue reading “*ಡಾ! ವಿ.ಎಸ್. ಆಚಾರ್ಯ ನಿವಾಸಕ್ಕೆ ಭೇಟಿ ನೀಡಿ ಶಾಂತ ವಿ. ಆಚಾರ್ಯ ಅವರ ಆಶೀರ್ವಾದ ಪಡೆದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ”

Design a site like this with WordPress.com
Get started