ಮೇ 27ರಂದು ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣೆಯ ಘಟ ನಾಯಕರ ಸಮಾವೇಶ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗಿ

ಉಡುಪಿ: ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಮೇ 27 ಸೋಮವಾರ ಮಧ್ಯಾಹ್ನ ಗಂಟೆ 2.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರು ಇದರ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಈ ಸಮಾವೇಶದಲ್ಲಿ ನೈರುತ್ಯContinue reading “ಮೇ 27ರಂದು ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣೆಯ ಘಟ ನಾಯಕರ ಸಮಾವೇಶ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗಿ”

Design a site like this with WordPress.com
Get started