ಉಡುಪಿ: ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಗರಿಷ್ಠ ಮತದಾನಗೈದಿರುವ ಪದವೀಧರ ಮತ್ತು ಶಿಕ್ಷಕ ಮತದಾರ ಬಾಂಧವರಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ಮತ್ತು ಎನ್ಡಿಎ ಅಭ್ಯರ್ಥಿಗಳ ಗೆಲುವಿಗೆ ಶೃದ್ಧೆಯಿಂದ ಶ್ರಮ ವಹಿಸಿ ತೊಡಗಿಸಿಕೊಂಡಿರುವ ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗದ ಜಿಲ್ಲಾಧ್ಯಕ್ಷರು, ಶಾಸಕರು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ವಿವಿಧContinue reading “ವಿಧಾನ ಪರಿಷತ್ ಚುನಾವಣೆ : ಮತದಾರರು ಮತ್ತು ಕಾರ್ಯಕರ್ತರಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಅಭಿನಂದನೆ”