ಭಾರತೀಯ ಜನತಾ ಪಾರ್ಟಿಯ ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸಿ ನನ್ನ ಪಾರ್ಟಿ ಅಗಾಧವಾದ ಬಹುಮತದಿಂದ ಗೆಲ್ಲುವ ಅವಕಾಶವನ್ನು ಮಾಡಿಕೊಟ್ಟಿದೆ. ಈ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ ಎಂದು ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ಬಳಿ ಮಾಧ್ಯಮ ವರದಿಗಾರರನ್ನುದ್ದೇಶಿಸಿ ಮಾತನಾಡಿದರು. ನಾನು ಚುನಾವಣೆಗೆ ನಿಂತಾಗ ಉಡುಪಿ, ಚಿಕ್ಕಮಗಳೂರು ಎರಡೂ ಜಿಲ್ಲೆಗಳಲ್ಲಿ ಎರಡೂ ಜಿಲ್ಲೆಗಳಲ್ಲಿ ಸುಮಾರು 1,900 ಮತಗಟ್ಟೆಯಲ್ಲಿರುವ ಬಿಜೆಪಿ ಹಾಗೂContinue reading “ಲೋಕಸಭಾ ಚುನಾವಣಾ ಗೆಲುವು ಪಕ್ಷದ ಕಾರ್ಯಕರ್ತರಿಗೆ ಅರ್ಪಣೆ: ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ”