ಡಾ! ಧನಂಜಯ ಸರ್ಜಿ ಮತ್ತು ಭೋಜೇಗೌಡ ಅವರ ಭರ್ಜರಿ ಗೆಲುವು – ಕರಾವಳಿ-ಮಲೆನಾಡು ಹಿಂದುತ್ವ ಮತ್ತು ಬಿಜೆಪಿಯ ಭದ್ರ ಕೋಟೆ ಎಂದು ಸಾಬೀತು : ಕೆ.ಉದಯ ಕುಮಾರ್ ಶೆಟ್ಟಿ

ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಎಸ್.ಎಲ್. ಬೋಜೇಗೌಡ ಅವರ ಭರ್ಜರಿ ಗೆಲುವಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ. ಉಡುಪಿ, ದ.ಕ. ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗ ಇನ್ನೊಮ್ಮೆ ಹಿಂದುತ್ವ ಮತ್ತು ಬಿಜೆಪಿಯ ಭದ್ರ ಕೋಟೆ ಎನ್ನುವುದು ಈ ಗೆಲುವಿನಿಂದ ಸಾಬೀತಾಗಿದೆ ಎಂದು ಉದಯ ಕುಮಾರ್ ಶೆಟ್ಟಿContinue reading “ಡಾ! ಧನಂಜಯ ಸರ್ಜಿ ಮತ್ತು ಭೋಜೇಗೌಡ ಅವರ ಭರ್ಜರಿ ಗೆಲುವು – ಕರಾವಳಿ-ಮಲೆನಾಡು ಹಿಂದುತ್ವ ಮತ್ತು ಬಿಜೆಪಿಯ ಭದ್ರ ಕೋಟೆ ಎಂದು ಸಾಬೀತು : ಕೆ.ಉದಯ ಕುಮಾರ್ ಶೆಟ್ಟಿ”

Design a site like this with WordPress.com
Get started