ಉಡುಪಿ: ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಎಸ್. ಎಲ್. ಭೋಜೇಗೌಡ ಅವರು ಅತ್ಯದ್ಭುತ ಜಯವನ್ನು ದಾಖಲಿಸಿದ್ದಾರೆ. ಈ ಐತಿಹಾಸಿಕ ಗೆಲುವಿಗೆ ಶ್ರಮಿಸಿದ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಮತ್ತು ಮತದಾರರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸದೃಢ ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ಶ್ರಮದಿಂದ ಯಾವುದೇ ಚುನಾವಣೆಯಲ್ಲಿ ನಿರಾಯಾಸ ಗೆಲುವು ಸಾಧ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್Continue reading “ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರಿಂದ ಯಾವುದೇ ಚುನಾವಣೆಯಲ್ಲಿ ನಿರಾಯಾಸ ಗೆಲುವು : ಕಿಶೋರ್ ಕುಮಾರ್ ಕುಂದಾಪುರ”