ಜೂ.17: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ

ಯಾವುದೇ ಸಂಪನ್ಮೂಲದ ವ್ಯವಸ್ಥೆ ಇಲ್ಲದೆ ಬೇಕಾಬಿಟ್ಟಿಯಾಗಿ ಉಚಿತ ಗ್ಯಾರಂಟಿಗಳನ್ನು ಘೋಷಿಸಿ ವಾಮ ಮಾರ್ಗದಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಅನುಷ್ಠಾನಗೊಳಿಸದೆ ರಾಜ್ಯದ ಅಭಿವೃದ್ಧಿಯನ್ನು ಬಲಿಕೊಟ್ಟು ಅಗತ್ಯ ವಸ್ತುಗಳ ದರದ ಜೊತೆಗೆ ಪೆಟ್ರೋಲ್ ಡೀಸೆಲ್ ದರವನ್ನು ದಿಡೀರ್ ಏರಿಕೆ ಮಾಡಿರುವುದು ಖಂಡನೀಯ. ರಾಜ್ಯ ಸರಕಾರದ ಈ ಜನ ವಿರೋಧಿ ನೀತಿಯನ್ನು ಖಂಡಿಸಿ ಜೂ.17 ರಂದು ಬೆಳಿಗ್ಗೆ 11.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಕಿಶೋರ್ ಕುಮಾರ್Continue reading “ಜೂ.17: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ”

Design a site like this with WordPress.com
Get started