ರಾಜ್ಯ ಸರಕಾರದ ಬೆಲೆ ಏರಿಕೆ ವಿರುಧ್ದ ಕಾಪು ಬಿಜೆಪಿ ವತಿಯಿಂದ ಅಲೆವೂರಿನಲ್ಲಿ ಬ್ರಹತ್ ಪ್ರತಿಭಟನೆ

ಪೆಟ್ರೋಲ್ ಡಿಸೆಲ್ ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುಧ್ಧ ಕಾಪು‌ಮಂಡಲದ ವತಿಯಿಂದ ಅಲೆವೂರಿನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷರಾದ ಕುಯಿಲಾಡಿ‌ ಸುರೇಶ್ ನಾಯಕ್ ಮಾತನಾಡಿ ರಾಜ್ಯ ಸರಕಾರದ ಪೆಟ್ರೋಲ್ ಡೀಸೆಲ್, ಅಬಕಾರಿ, ಮುದ್ರಾಂಕ ಶುಲ್ಕ, ಬಸ್ ದರ, ವಿದ್ಯುತ್ ದರ , ಆಸ್ತಿ ನೋಂದಣಿ ತೆರಿಗೆ ಹೀಗೆ ಎಲ್ಲದಕ್ಕೂ ಬೆಲೆ ಏರಿಕೆ ಮಾಡಿದ ಹಾಗೂContinue reading “ರಾಜ್ಯ ಸರಕಾರದ ಬೆಲೆ ಏರಿಕೆ ವಿರುಧ್ದ ಕಾಪು ಬಿಜೆಪಿ ವತಿಯಿಂದ ಅಲೆವೂರಿನಲ್ಲಿ ಬ್ರಹತ್ ಪ್ರತಿಭಟನೆ”

Design a site like this with WordPress.com
Get started