ಜೂ.23 : ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯ ಸಂಸ್ಮರಣೆ – ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆ ಕಾರ್ಯಕ್ರಮವು ನಾಳೆ ಜೂ.23 ರವಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಜೂ. 23ರಂದು ಜಿಲ್ಲೆಯ ಎಲ್ಲ 6 ಮಂಡಲಗಳು ಮತ್ತು 1,112 ಬೂತ್ ಗಳಲ್ಲಿ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಅವರ ದೇಶಭಕ್ತಿ, ತ್ಯಾಗ, ಬಲಿದಾನ, ಜೀವನಾದರ್ಶಗಳ ಬಗ್ಗೆ ವಿಚಾರ ಸಂಕಿರಣ ನಡೆಸುವ ಮೂಲಕ ಅವರ ಪುಣ್ಯ ಸಂಸ್ಮರಣೆ  ಕಾರ್ಯಕ್ರಮವನ್ನು ಆಚರಿಸಲಾಗುವುದುContinue reading “ಜೂ.23 : ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯ ಸಂಸ್ಮರಣೆ – ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನ: ಕಿಶೋರ್ ಕುಮಾರ್ ಕುಂದಾಪುರ”

Design a site like this with WordPress.com
Get started