ಉಡುಪಿ ಬಿಜೆಪಿ ಗ್ರಾಮಂತರ ಮಂಡಲ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಪುಣ್ಯತಿಥಿ ಆಚರಣೆ

ಉಡುಪಿ ಬಿಜೆಪಿ ಗ್ರಾಮಂತರ ಮಂಡಲದಲ್ಲಿ ಡಾ.ಶ್ಯಾಮ‌ಪ್ರಸಾದ್ ಮುಖರ್ಜಿ ರವರ ಪುಣ್ಯತಿಥಿ ಸಂಸ್ಮರಣಾ ದಿನಾಚರಣೆ ಗ್ರಾಮಾಂತರ ಬಿಜೆಪಿ ಮಂಡಲ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ಕಿಶೋರ್ ಕುಂದಾಪುರ ರವರು‌ ಪುಷ್ಪಾರ್ಚನೆ ಮಾಡಿ ಪಕ್ಷದ ಸಂಸ್ಥಾಪಕರಾದ ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನದ ಬಗ್ಗೆ ವಿವರಿಸಿ ಅವರು ಹಾಕಿಕೊಟ್ಟ‌ ಆದರ್ಶದಲ್ಲಿಯೇ ನಾವೆಲ್ಲ ಇರಬೇಕೆಂದು ಕರೆ ನೀಡಿದರು.‌ ನಂತರದಲ್ಲಿ ಪಕ್ಷದ ಕೊಟ್ಟ ಹಲವಾರು ಕಾರ್ಯಕ್ರಮಗಳ ಬಗ್ಗೆ ಎರಡು  ಕಾರ್ಯಕ್ರಮಗಳ ಸಂಚಾಲಕರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿ, ಇಂದಿನ ಪುಣ್ಯತಿಥಿಯಿಂದ ಅವರ ಜನ್ಮದಿನಾಂಕ  ಜುಲೈ ,6 ನೇContinue reading “ಉಡುಪಿ ಬಿಜೆಪಿ ಗ್ರಾಮಂತರ ಮಂಡಲ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಪುಣ್ಯತಿಥಿ ಆಚರಣೆ”

Design a site like this with WordPress.com
Get started