ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಜನಮಂಗಲ ಕಾರ್ಯಕ್ರಮದ ಮೂಲಕ ವಿಶೇಷ ಚೇತನರಿಗೆ ಕಮೋಡ್ ವೀಲ್ ಚೇರ್ ವಿತರಣೆ

ಶಿರಾ:  ತುಮಕೂರು  ಜಿಲ್ಲೆಯ ಶಿರಾ2 ತಾಲೂಕಿನ  ಶಿರಾ ವಲಯದ ಸಂತೆಪೇಟೆ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಮೂಲಕ ಪೂಜ್ಯ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಶ್ರೀನಿವಾಸ ಹಾಗೂ ಶಿವರಾಜ್  ಎಂಬ ವಿಶೇಷಚೇತನ ಫಲಾನುಭವಿಗಳಿಗೆ ಕಮೋಡ್ ವೀಲ್ ಚೇರ್ ನ್ನು ಶಿರಾ 2  ತಾಲೂಕಿನ ಯೋಜನಾಧಿಕಾರಿ ರಮೇಶ್ ಎನ್ ವಿತರಣೆ ಮಾಡಿದರು, ಈ ಸಂದರ್ಭದಲ್ಲಿ ಕೃಷಿ ಮೇಲ್ವಿಚಾರಕ ಶ್ರೀಷ ಆಚಾರ್ಯ, ವಲಯ ಮೇಲ್ವಿಚಾರಕ ನರೇಶ್, TNO ಹರೀಶ್  ಹಾಗೂ ಫಲಾನುಭವಿಗಳ ಪೋಷಕರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು

Leave a comment

Design a site like this with WordPress.com
Get started