ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ದುರ್ಬಳಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕ ಬಿಜೆಪಿ ನೇತೃತ್ವದಲ್ಲಿ ಜು.18, ಗುರುವಾರ ಬೆಳಿಗ್ಗೆ ಗಂಟೆ 9.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆ, ಪಾದಯಾತ್ರೆ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯಿಂದ 1,000 ಮಂದಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ. ಈಗಾಗಲೇ ಸಿಬಿಐ,Continue reading “ಜು.18, ವಾಲ್ಮೀಕಿ ನಿಗಮದ 187 ಕೋಟಿ ರೂ. ದುರುಪಯೋಗ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆ – ಉಡುಪಿ ಜಿಲ್ಲೆಯಿಂದ 1,000 ಮಂದಿ ಭಾಗಿ : ದಿನಕರ ಬಾಬು”
Daily Archives: July 16, 2024
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ
ಉಡುಪಿ: ಉಡುಪಿ ನಗರದ ಅಂಬಲಪಾಡಿ ನಿವಾಸಿ, ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ನಗರ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಈ ಹಿಂದೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿಯಾಗಿ, ಪ್ರಸಕ್ತ ಉಡುಪಿ ನಗರ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಅಶ್ವಿನಿ ಆರ್. ಶೆಟ್ಟಿ ಅವರ ಅಗಲುವಿಕೆ ಪಕ್ಷ ಹಾಗೂ ಮಹಿಳಾ ಮೋರ್ಚಾ ತಂಡಕ್ಕೆ ತುಂಬಲಾರದ ನಷ್ಟವೆನಿಸಿದೆ. ಅಗಲಿದ ಅವರ ದಿವ್ಯಾತ್ಮಕ್ಕೆContinue reading “ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ”