ಉಡುಪಿ: ಕೊನೆಯ ಚುನಾವಣೆ ಎಂದು ಡಂಗುರ ಸಾರುತ್ತಾ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡು ಬಾರಿ ಜನತೆಯಿಂದ ತಿರಸ್ಕರಿಸಲ್ಪಟ್ಟು, ಗೌರವಯುತವಾಗಿ ರಾಜಕೀಯ ನಿವೃತ್ತಿ ಪಡೆಯುವ ಬದಲು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ದಿವಾಳಿತನ ಮತ್ತು ಹಗರಣಗಳನ್ನು ಮರೆಮಾಚುವ ದುರುದ್ದೇಶದಿಂದ ಕ್ಷುಲ್ಲಕ ರಾಜಕಾರಣ ನಡೆಸುತ್ತಾ, ಕಾಪು ಕ್ಷೇತ್ರದ ಜನಪ್ರಿಯ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ವಿರುದ್ಧ ಕೀಳು ಮಟ್ಟದ ಅಪಪ್ರಚಾರ ನಡೆಸುತ್ತಿರುವ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ನಡೆ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ರಾಜ್ಯ ಸರಕಾರದ ದಿವಾಳಿತನ, ಹಗರಣಗಳನ್ನು ಮರೆಮಾಚಲು ಯತ್ನಿಸುತ್ತಿರುವ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ನಡೆ ಖಂಡನೀಯ: ಕಿಶೋರ್ ಕುಮಾರ್ ಕುಂದಾಪುರ”