ಭಕ್ತಿ ಮಾರ್ಗದ ಜೊತೆಗೆ ದೈಹಿಕ-ಮಾನಸಿಕ ಆರೋಗ್ಯಕ್ಕೆ ಪೂರಕವಾಗಿರುವ ಕುಣಿತದ ಭಜನೆ ಅಭ್ಯಾಸ ಮಹತ್ವಪೂರ್ಣ : ರಂಗನಾಥ ಭಟ್

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು: ಹಿರಿಯಡ್ಕದಲ್ಲಿ ಉಚಿತ ಕುಣಿತದ ಭಜನಾ ತರಬೇತಿ ಶಿಬಿರ ಉಡುಪಿ: ದೇವಸ್ಥಾನದ ಒಳಗೆ ದೇವರಿಗೆ ಪೂಜೆ ನಡೆದರೆ, ದೇವರ ಸಾನಿಧ್ಯದಲ್ಲಿ ನೂರಾರು ಭಜಕರರು ದೇವರಿಗೆ ಪ್ರಿಯವಾದ ಸಂಕೀರ್ತನೆಯೊಂದಿಗೆ ಕುಣಿತದ ಭಜನೆಯಲ್ಲಿ ತೊಡಗಿರುವುದು ಶ್ಲಾಘನೀಯ. ಭಕ್ತಿ ಮಾರ್ಗದ ಜೊತೆಗೆ ದೈಹಿಕ ಮಾನಸಿಕ ಅರೋಗ್ಯಕ್ಕೂ ಪೂರಕವಾಗಿರುವ ಕುಣಿತದ ಭಜನಾ ಅಭ್ಯಾಸ ಅತ್ಯಂತ ಮಹತ್ವಪೂರ್ಣ ಎಂದು ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಭಟ್ ಅವರು ಹೇಳಿದರು. ಅವರುContinue reading “ಭಕ್ತಿ ಮಾರ್ಗದ ಜೊತೆಗೆ ದೈಹಿಕ-ಮಾನಸಿಕ ಆರೋಗ್ಯಕ್ಕೆ ಪೂರಕವಾಗಿರುವ ಕುಣಿತದ ಭಜನೆ ಅಭ್ಯಾಸ ಮಹತ್ವಪೂರ್ಣ : ರಂಗನಾಥ ಭಟ್”

Design a site like this with WordPress.com
Get started