ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯು ಕರಂಬಳ್ಳಿ ನೇಕಾರರ ಕಾಲನಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ನಗರ ವ್ಯಾಪ್ತಿಯ ಕರಂಬಳ್ಳಿಯ ಮೂರು ಮಂದಿ ವೃತ್ತಿಪರ ಕೈಮಗ್ಗ ನೇಕಾರ ಮಹಿಳೆಯರಾದ ಸರಸ್ವತಿ ಶೆಟ್ಟಿಗಾರ್, ಸತ್ಯವತಿ ಶೆಟ್ಟಿಗಾರ್ ಮತ್ತು ವಸಂತಿ ಇವರನ್ನು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅವರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು. ಬಿಜೆಪಿ ಉಡುಪಿ ನಗರ ಮಂಡಲ ಅಧ್ಯಕ್ಷ ದಿನೇಶ್Continue reading “ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ”