ಕಾರ್ಕಳ ಗ್ಯಾಂಗ್ ರೇಪ್ ಅಮಾನುಷ ಘಟನೆ ಅತ್ಯಂತ ಖಂಡನೀಯ, ಕಾಮಾಂಧರಿಗೆ ಕಠಿಣ ಶಿಕ್ಷೆಯಾಗಲಿ : ನಯನಾ ಗಣೇಶ್

ಉಡುಪಿ: ಕಾರ್ಕಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕರು ಹಿಂದೂ ಯುವತಿಯೋರ್ವಳನ್ನು ಅಪಹರಿಸಿ, ಬಲವಂತಾಗಿ ಅಮಲು ಪದಾರ್ಥವನ್ನು ಕುಡಿಸಿ ಗ್ಯಾಂಗ್ ರೇಪ್ ನಡೆಸಿರುವ ಅಮಾನುಷ ಕೃತ್ಯ ಅತ್ಯಂತ ಖಂಡನೀಯ ಎಂದು ಬಿಜೆಪಿ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತಿಳಿಸಿದ್ದಾರೆ. ಸುಶೀಕ್ಷಿತ ಕರಾವಳಿ ಜಿಲ್ಲೆಯಲ್ಲಿ ಇಂತಹ ಹೇಯ ಘಟನೆ ನಡೆದಿರುವುದು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಶಿಕ್ಷಣ ಮತ್ತು ವೃತ್ತಿಗಾಗಿ ಯುವತಿಯರು ಜಿಲ್ಲೆಗೆ ಅಗಮಿಸುತ್ತಿರುವುದು ಸ್ವಭಾವಿಕ. ಕೆಲವು ಮತಾಂಧ ದುಷ್ಟ ಶಕ್ತಿಗಳು ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದು,Continue reading “ಕಾರ್ಕಳ ಗ್ಯಾಂಗ್ ರೇಪ್ ಅಮಾನುಷ ಘಟನೆ ಅತ್ಯಂತ ಖಂಡನೀಯ, ಕಾಮಾಂಧರಿಗೆ ಕಠಿಣ ಶಿಕ್ಷೆಯಾಗಲಿ : ನಯನಾ ಗಣೇಶ್”

ಕಾರ್ಕಳದಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಕಾಮಾಂಧರ ಅಟ್ಟಹಾಸ ಖಂಡನೀಯ : ರೇಷ್ಮಾ ಉದಯ ಶೆಟ್ಟಿ

ಕಾರ್ಕಳದ ಕುಕ್ಕುಂದೂರಿನಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಬೀಬತ್ಸ್ಯ ಘಟನೆ ನಾಗರಿಕ ಸಮಾಜ ಬೆಚ್ಚಿ ಬೀಳುವಂತೆ ಮಾಡಿದೆ. ಸಮಾಜ ವಿದ್ರೋಹಿ ಕಾಮಾಂಧರ ಅಟ್ಟಹಾಸ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಹಿನ್ನೆಲೆ ಹಾಗೂ ಅವರಿಗಿರುವ ಮಾದಕ ವಸ್ತು ಜಾಲದ ನಂಟಿನ ಬಗ್ಗೆಯೂ ಪೊಲೀಸ್ ಇಲಾಖೆ ಕೂಲಂಕುಷ ತನಿಖೆ ನಡೆಸಬೇಕಾಗಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಹುಬ್ಬಳ್ಳಿಯ ನೇಹಾ ಹತ್ಯೆ, ಬೆಳಗಾವಿContinue reading “ಕಾರ್ಕಳದಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಕಾಮಾಂಧರ ಅಟ್ಟಹಾಸ ಖಂಡನೀಯ : ರೇಷ್ಮಾ ಉದಯ ಶೆಟ್ಟಿ”

Design a site like this with WordPress.com
Get started