ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ನವ ವಿಧ ಭಕ್ತಿಗಳಲ್ಲಿ ಭಜನೆಗೆ ವಿಶಿಷ್ಟ ಸ್ಥಾನವಿದೆ. ಮನಸ್ಸಿಗೆ ಶಾಂತಿ, ನೆಮ್ಮದಿ, ಏಕಾಗ್ರತೆಯ ಜೊತೆಗೆ ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು, ಹಿರಿಯಡ್ಕ ವಲಯ ಇದರ ನೇತೃತ್ವದಲ್ಲಿ ಮಹಾತೋಭಾರ ಶ್ರೀ ವೀರಭದ್ರ ದೇವಸ್ಥಾನ ಹಿರಿಯಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲೂಕು ಮತ್ತು  ಎಸ್.ವಿ.ಟಿ ಕರಸೇವಕರು ಹಿರಿಯಡ್ಕContinue reading “ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ”

Design a site like this with WordPress.com
Get started