ಉಡುಪಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಾಧ್ಯಮ ಪ್ರಮುಖರಾದ ಶ್ರೀನಿಧಿ ಹೆಗ್ಡೆ,Continue reading “ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನೆರವೇರಿಸಲಾಯಿತು”
Monthly Archives: August 2024
ಆಟಿಡೊಂಜಿ ಕೂಟ’ದಿಂದ ತುಳುನಾಡಿನ ಗತ ಸಾಂಸ್ಕೃತಿಕ ವೈಭವದ ಪರಿಚಯಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : ‘ಆಟಿಡೊಂಜಿ ಕೂಟ’
ಉಡುಪಿ: ‘ಆಟಿಡೊಂಜಿ ಕೂಟ’ ಕಾರ್ಯಕ್ರಮದಿಂದ ಆಟಿ ತಿಂಗಳ ವೈಶಿಷ್ಟ್ಯ ಮತ್ತು ತುಳುನಾಡಿನ ಗತ ಸಾಂಸ್ಕೃತಿಕ ವೈಭವವನ್ನು ಇಂದಿನ ಪೀಳಿಗೆಗೆ ಪರಿಚಯಿಸಿದಂತಾಗುತ್ತದೆ ಎಂದು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ ಹೇಳಿದರು. ಅವರು ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕದ ವತಿಯಿಂದ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮವನ್ನುContinue reading “ಆಟಿಡೊಂಜಿ ಕೂಟ’ದಿಂದ ತುಳುನಾಡಿನ ಗತ ಸಾಂಸ್ಕೃತಿಕ ವೈಭವದ ಪರಿಚಯಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : ‘ಆಟಿಡೊಂಜಿ ಕೂಟ’”
ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ
ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯು ಕರಂಬಳ್ಳಿ ನೇಕಾರರ ಕಾಲನಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ನಗರ ವ್ಯಾಪ್ತಿಯ ಕರಂಬಳ್ಳಿಯ ಮೂರು ಮಂದಿ ವೃತ್ತಿಪರ ಕೈಮಗ್ಗ ನೇಕಾರ ಮಹಿಳೆಯರಾದ ಸರಸ್ವತಿ ಶೆಟ್ಟಿಗಾರ್, ಸತ್ಯವತಿ ಶೆಟ್ಟಿಗಾರ್ ಮತ್ತು ವಸಂತಿ ಇವರನ್ನು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅವರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು. ಬಿಜೆಪಿ ಉಡುಪಿ ನಗರ ಮಂಡಲ ಅಧ್ಯಕ್ಷ ದಿನೇಶ್Continue reading “ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ”
ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ಹೆಸರಿನಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಿದರೆ ಕಾಂಗ್ರೆಸ್ ನವರಿಗೇಕೆ ಹೊಟ್ಟೆಉರಿ? : ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಶ್ನೆ
ಕಾಂಗ್ರೆಸ್ಸಿನ ದಬ್ಬಾಳಿಕೆ ರಾಜಕಾರಣ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ, ಮನವಿ ಸಲ್ಲಿಕೆ
ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಡಗು, ಭವ್ಯ ಪರಂಪರೆಯ ಅನಾವರಣ : ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್
ಕೆಸರು ಗದ್ದೆ ನಮ್ಮ ಮಣ್ಣಿನ ರೈತರ ಬದುಕಿನ ಸಂಕೇತ. ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಡಗು, ಸಂಸ್ಕೃತಿ ಮತ್ತು ಭವ್ಯ ಪರಂಪರೆಯ ಅನಾವರಣ ಸಾಧ್ಯ ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು. ಅವರು ಯುವಕ ಮಂಡಲ(ರಿ.) ಹಿರಿಯರ ವೇದಿಕೆ ಅಂಬಲಪಾಡಿ ಇದರ ಆಶ್ರಯದಲ್ಲಿ ಪರಿಸರದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಯುವಕ ಮಂಡಲ(ರಿ.) ಹಿರಿಯರ ವೇದಿಕೆ ಅಧ್ಯಕ್ಷ ಹರೀಶ್ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ಬೀಡುContinue reading “ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಡಗು, ಭವ್ಯ ಪರಂಪರೆಯ ಅನಾವರಣ : ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್”