ಸೇವಾ ಪಾಕ್ಷಿಕ, ಸದಸ್ಯತ್ವ ಅಭಿಯಾನ, ಮನ್ ಕೀ ಬಾತ್ ವೀಕ್ಷಣೆಗೆ ವೇಗ ನೀಡಲು ಕಿಶೋರ್ ಕುಮಾರ್ ಕುಂದಾಪುರ ಕರೆ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಸೆ.17ರಿಂದ ಅ.2 ಗಾಂಧಿ ಜಯಂತಿ ಆಚರಣೆಯ ವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ನಡೆಯುತ್ತಿರುವ ಸೇವಾ ಪಾಕ್ಷಿಕ ಮತ್ತು ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ವೇಗ ನೀಡುವ ಜೊತೆಗೆ ಸೆ.29ರಂದು ಬೆಳಿಗ್ಗೆ 11.00 ಗಂಟೆ ನಡೆಯುವ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮದ ನೇರ ಪ್ರಸಾರವನ್ನು ಪಕ್ಷದ ಪ್ರಮುಖರು, ಜಿಲ್ಲೆ, ಮಂಡಲ, ಮೋರ್ಚಾ, ಪ್ರಕೋಷ್ಠಗಳ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ವೀಕ್ಷಿಸಿ ತಮ್ಮ ಬೂತ್ ಸಂಖ್ಯೆಯೊಂದಿಗೆContinue reading “ಸೇವಾ ಪಾಕ್ಷಿಕ, ಸದಸ್ಯತ್ವ ಅಭಿಯಾನ, ಮನ್ ಕೀ ಬಾತ್ ವೀಕ್ಷಣೆಗೆ ವೇಗ ನೀಡಲು ಕಿಶೋರ್ ಕುಮಾರ್ ಕುಂದಾಪುರ ಕರೆ”

ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ, ಬೈಂದೂರು ಮಾಜಿ ಶಾಸಕ ಲಕ್ಷ್ಮೀನಾರಾಯಣ ನಿಧನಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಸಂತಾಪ

ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಬೈಂದೂರು ಮಾಜಿ ಶಾಸಕ ಲಕ್ಷ್ಮೀನಾರಾಯಣ ಅವರ ನಿಧನಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾಗಿ, ಪಕ್ಷವನ್ನು ತಳ ಮಟ್ಟದಿಂದ ಸದೃಢವಾಗಿ ಕಟ್ಟುವ ಜೊತೆಗೆ ಬೈಂದೂರು ಶಾಸಕರಾಗಿ ಜನಪರ ಕೆಲಸ ಕಾರ್ಯಗಳ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುವ ಲಕ್ಷ್ಮೀನಾರಾಯಣ ಬೈಂದೂರು ಅವರ ಸೇವಾ ಮನೋಭಾವ ಪ್ರೇರಣಾದಾಯಕ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆContinue reading “ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ, ಬೈಂದೂರು ಮಾಜಿ ಶಾಸಕ ಲಕ್ಷ್ಮೀನಾರಾಯಣ ನಿಧನಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಸಂತಾಪ”

ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸುವ ಮೂಲಕ  ಕಾಂಗ್ರೆಸ್ ಸರಕಾರ ಬಡವರ ಬದುಕನ್ನು‌ ಬುಡಮೇಲು ಮಾಡುತ್ತಿದೆ – ಶ್ರೀಕಾಂತ ನಾಯಕ್

ಉಡುಪಿ: ರಾಜ್ಯ ಸರಕಾರ ಸುಮಾರು ಹತ್ತು ಲಕ್ಷ ಬಡವರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲು ಪ್ರಾರಂಭ‌ಮಾಡಿದ್ದು ಕಾಂಗ್ರೆಸ್ ಆಡಳಿತದ ದುಬಾರಿ ದುನಿಯಾದಲ್ಲಿ  ಬಡವರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡುತ್ತಿದೆ.‌ ತನ್ನ ಗ್ಯಾರಂಟಿಗಳಿಗಾಗಿ ಹಣ ಹೊಂದಿಸಲು‌ ಪರಿಪಾಟಲು‌ ಪಡುತ್ತಿರುವ ಸರಕಾರ ಎಲ್ಲದರ ದರ ಏರಿಸಿಯೂ ಸಾಕಾಗುತ್ತಿಲ್ಲ ಎನ್ನುವ ದ್ರಷ್ಟಿಯಿಂದ ಇದೀಗ ಬಡ ಹಾಗೂ ಮಧ್ಯಮ ವರ್ಗದ ಬಿಪಿಎಲ್ ಪಡಿತರ ಚೀಟಿಯ ಮೇಲೆ ಕಣ್ಣು ಹಾಯಿಸಿದೆ. ರಾಜ್ಯದ ಸುಮಾರು ಹತ್ತು ಲಕ್ಷ ಪಡಿತರ ಚೀಟಿ ರದ್ದುಗೊಳಿಸಿದರೆ ಒಂದಷ್ಟು ಗ್ಯಾರಂಟಿಯ ಹಣ ಉಳಿಯಬಹುದುContinue reading “ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸುವ ಮೂಲಕ  ಕಾಂಗ್ರೆಸ್ ಸರಕಾರ ಬಡವರ ಬದುಕನ್ನು‌ ಬುಡಮೇಲು ಮಾಡುತ್ತಿದೆ – ಶ್ರೀಕಾಂತ ನಾಯಕ್”

ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಕರ್ನಾಟಕ ಉಚ್ಚ ನ್ಯಾಯಾಲಯ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಗ್ರಹಿಸಿದ್ದಾರೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ. ಇತರರ ವಿಚಾರದಲ್ಲಿ ರಾಜೀನಾಮೆContinue reading “ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ”

ಹೈ ಕೋರ್ಟ್ ತೀರ್ಪು ಸಂವಿಧಾನವನ್ನು ತನ್ನ ಮೂಗಿನ ನೇರಕ್ಕೆ ಉಪಯೋಗಿಸುವವರಿಗೆ ಬೆತ್ತದೇಟು ನೀಡಿದಂತಿದೆ – ಶ್ರೀಕಾಂತ ನಾಯಕ್

ಉಡುಪಿ: ರಾಜ್ಯಪಾಲರ ಪ್ರಾಸಿಕ್ಯೂಶನ್ ಆದೇಶವನ್ನು ಪ್ರಶ್ನಿಸಿ ತಡೆ ನೀಡಬೇಕೆಂದು ಸಿ ಎಂ ಸಿಧ್ಧರಾಮಯ್ಯರವರು ಸಲ್ಲಿಸಿದ ಅರ್ಜಿ ವಜಾಗೊಳಿಸಿ ರಾಜ್ಯಪಾಲರ‌ ನಡೆ ಸರಿ ಇದೆ ಎಂದು ಆದೇಶಿಸಿರುವುದು ಸ್ವಾಗತಾರ್ಹವಾಗಿದೆ. ಮೊದಲಿನಿಂದಲೂ ಇದು ದಲಿತರ ಭೂಮಿಯಾಗಿದ್ದು ಅಕ್ರಮವಾಗಿ ತನ್ನ ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಹೆಂಡತಿ ಹೆಸರಲ್ಲಿ ಸೈಟು ನೋಂದಣಿ ಮಾಡಿರುವರೆಂದು ದೂರು  ಇದ್ದು ದಾಖಲೆಗಳೂ ಇದಕ್ಕೆ ಪೂರಕವಾಗಿದ್ದು ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದರೆ ಕಾಂಗ್ರೆಸ್ ನವರು ತಮ್ಮ ಹೀನ ಮನಸ್ಥಿತಿಯಿಂದ ಅತ್ಯಂತ ಗೌರವಾನ್ವಿತ ಹುದ್ದೆಯ ರಾಜ್ಯಪಾಲರನ್ನು ಅವಮಾನಿಸಿ ಇನ್ನಿಲ್ಲದಂತೆContinue reading “ಹೈ ಕೋರ್ಟ್ ತೀರ್ಪು ಸಂವಿಧಾನವನ್ನು ತನ್ನ ಮೂಗಿನ ನೇರಕ್ಕೆ ಉಪಯೋಗಿಸುವವರಿಗೆ ಬೆತ್ತದೇಟು ನೀಡಿದಂತಿದೆ – ಶ್ರೀಕಾಂತ ನಾಯಕ್”

ಆದರ್ಶ ಚಿಂತನೆಗಳೇ ಜನನಾಯಕನ ಹೆಗ್ಗುರುತು:ಮಣಿಪಾಲದಲ್ಲಿ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ಉಡುಪಿ: ತನ್ನ ಆದರ್ಶ ಮತ್ತು  ಸಾಮಾಜಿಕ ಚಿಂತನೆಗಳಿಂದ ದೇಶಕ್ಕಾಗಿ ತನ್ನ ಜೀವನವನ್ನೇ  ಮುಡಿಪಾಗಿಟ್ಟು  ಜಗತ್ತಿಗೆ ಆದರ್ಶವಾದಾಗ ಮಾತ್ರ ಓರ್ವ ಜನನಾಯಕ ತನ್ನ ಬದುಕು ಸಾಕಾರ ಗೊಳಿಸುತ್ತಾನೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು  ಪ್ರಸ್ತುತ ಕಾಲಘಟ್ಟದಲ್ಲಿ ಅಂತಹ ಅದ್ಭುತ ವ್ಯಕ್ತಿತ್ವ ಹೊಂದಿದ  ಜಾಗತಿಕ ನಾಯಕನಾಗಿ ಗುರುತಿಸಲ್ಪಡುತ್ತಿದ್ದಾರೆ.  ಅವರ ಹುಟ್ಟು ಹಬ್ಬದ ಈ ಸಂದರ್ಭದಲ್ಲಿ ರಕ್ತದಾನ ಶಿಬಿರಗಳಂತಹ ಸಾಮಾಜಿಕ ಕಳಕಳಿಯುಳ್ಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು    ನಿಜವಾದ ಅರ್ಥಪೂರ್ಣ ಸಂಭ್ರಮಾಚರಣೆ ಎಂದು ಶಾಸಕರಾದ  ಯಶಪಾಲ್ ಸುವರ್ಣ ರವರು ಅಭಿಮತ ವ್ಯಕ್ತಪಡಿಸಿದರು. ಅವರು Continue reading “ಆದರ್ಶ ಚಿಂತನೆಗಳೇ ಜನನಾಯಕನ ಹೆಗ್ಗುರುತು:ಮಣಿಪಾಲದಲ್ಲಿ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ”

ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ : ಮಟಪಾಡಿ ವಿಜಯ ಬಾಲನಿಕೇತನದಲ್ಲಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ

ಉಡುಪಿ: ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 74ನೇ ಹುಟ್ಟು ಹಬ್ಬವನ್ನು ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ಅವರ ನೇತೃತ್ವದಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯದರ್ಶಿ ಜಸೆಲ್ ಡಿಸೋಜ, ಮೋರ್ಚಾದ ಮಾಜಿ ರಾಜ್ಯ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಜಿಲ್ಲಾ ಉಪಾಧ್ಯಕ್ಷೆ ಸುನಿತಾ ಡಿಸೋಜಾ, ಪ್ರಧಾನ ಕಾರ್ಯದರ್ಶಿ ಶೇಕ್ ಆಸೀಫ್, ಮೋರ್ಚಾದContinue reading “ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ : ಮಟಪಾಡಿ ವಿಜಯ ಬಾಲನಿಕೇತನದಲ್ಲಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ”

ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ, ರಾಜ್ಯ ಮಹಿಳಾ ನಿಲಯಕ್ಕೆ ಕೊಡುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾದ ವತಿಯಿಂದ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಡುಪಿ – ನಿಟ್ಟೂರು ರಾಜ್ಯ ಮಹಿಳಾ ನಿಲಯಕ್ಕೆ ನಿತ್ಯೋಪಯೋಗಿ ವಸ್ತುಗಳನ್ನು ವಿತರಿಸಲಾಯಿತು. ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಮ್ಮ ಪೋಷಕರ ಸ್ಮರಣಾರ್ಥ ಮಹಿಳಾ ನಿಲಯಕ್ಕೆ ವಾಶಿಂಗ್ ಮೆಷೀನ್ ಹಸ್ತಾಂತರಿಸಿದರು. ಬಳಿಕ ಉಡುಪಿContinue reading “ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ, ರಾಜ್ಯ ಮಹಿಳಾ ನಿಲಯಕ್ಕೆ ಕೊಡುಗೆ”

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ : ಭಜನಾ ಮಂಡಳಿಗಳಿಂದ ‘ಸಾಧಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತೀ ವರ್ಷದಂತೆ ಈ ಬಾರಿ ಸೆ.22ರಿಂದ 29ರ ವರೆಗೆ ‘ರಾಜ್ಯ ಮಟ್ಟದ ಭಜನಾ ಕಮ್ಮಟ’ ನಡೆಯಲಿದೆ. ಸೆ.29ರಂದು ನಡೆಯಲಿರುವ ‘ಭಜನೋತ್ಸವ’ ಹಾಗೂ ‘ಭಜನಾ ಕಮ್ಮಟದ ಸಮಾರೋಪ’ ಸಮಾರಂಭದಲ್ಲಿ ತಾಲೂಕಿನ ಆಯ್ದ ಒಂದು ಉತ್ತಮ ಭಜನಾ ಮಂಡಳಿಗೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಿಂದ ‘ಸಾಧಕ ಪ್ರಶಸ್ತಿ’ಯನ್ನು ಸ್ವೀಕರಿಸುವ ಸದವಕಾಶವಿದೆ. ಈ ನಿಟ್ಟಿನಲ್ಲಿ ಉಡುಪಿ ತಾಲೂಕಿನ ಆಸಕ್ತ ಭಜನಾ ಮಂಡಳಿಗಳ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ನಿಗದಿತ ನಮೂನೆಯಲ್ಲಿ ತಮ್ಮ ಭಜನಾ ಮಂಡಳಿಯ ಮಾಹಿತಿಯನ್ನು ಭರ್ತಿ ಮಾಡಿContinue reading “ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ : ಭಜನಾ ಮಂಡಳಿಗಳಿಂದ ‘ಸಾಧಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ”

ಬಳೆ ತೊಡುವುದು ದೌರ್ಬಲ್ಯದ ಸಂಕೇತವೆಂಬಂತೆ ಬಿಂಬಿಸಿ ಹಿಂದೂ ಮಹಿಳೆಯರನ್ನು ಅವಮಾನಿಸಿರುವ ವೆರೋನಿಕಾ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಆಕ್ರೋಶ

ಅತ್ತ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿ ಸ್ವದೇಶವನ್ನು ತೆಗಳುತ್ತಾ ಭಾರತದಲ್ಲಿ ಮಹಿಳೆಯರಿಗೆ ಸಮಾನತೆ ಇಲ್ಲ ಎಂದು ಬೊಬ್ಬಿರಿದರೆ, ಉಡುಪಿಯಲ್ಲಿ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ‘ಬಿಜೆಪಿ ಪುಂಡಾಟ ಕಣ್ಣು ಮುಚ್ಚಿ ಒಪ್ಪಲು ಕಾಂಗ್ರೆಸ್ ಕಾರ್ಯಕರ್ತರು ಕೈಗೆ ಬಳೆ ತೊಟ್ಟು ಕುಳಿತಿಲ್ಲ’ ಎನ್ನುವ ಮೂಲಕ ಬಳೆ ತೊಡುವುದನ್ನು ದೌರ್ಬಲ್ಯದ ಸಂಕೇತವೆಂಬಂತೆ ಬಿಂಬಿಸಿ ಹಿಂದೂ ಮಹಿಳೆಯರನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರದContinue reading “ಬಳೆ ತೊಡುವುದು ದೌರ್ಬಲ್ಯದ ಸಂಕೇತವೆಂಬಂತೆ ಬಿಂಬಿಸಿ ಹಿಂದೂ ಮಹಿಳೆಯರನ್ನು ಅವಮಾನಿಸಿರುವ ವೆರೋನಿಕಾ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಆಕ್ರೋಶ”

Design a site like this with WordPress.com
Get started