ಉಡುಪಿ: ಉಡುಪಿಯಲ್ಲಿ ಈ ಬಾರಿ ಧಾರಾಕಾರವಾಗಿ ಸುರಿದ ಮಳೆಗೆ ಜಿಲ್ಲಾದ್ಯಂತ ಅಪಾರ ಹಾನಿಯಾಗಿದ್ದು, ಜಿಲ್ಲೆಯ ಹೆದ್ದಾರಿಗಳು ಸೇರಿದಂತೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಬಹುತೇಕ ರಸ್ತೆಗಳು ಹಾಳಾಗಿವೆ. ಅಂಗನವಾಡಿ ಶಾಲಾ ಕಟ್ಟಡಗಳು, ಕಾಲುಸಂಕ, ತಡೆಗೋಡೆ, ವಿದ್ಯುತ್ ಕಂಬಗಳಿಗೆ ಹೆಚ್ಚಿನ ಪ್ರಮಾಣದ ಹಾನಿಯಾಗಿದ್ದು, ಸುಮಾರು 234 ಕೋಟಿ ರೂಪಾಯಿ ಮೌಲ್ಯದಷ್ಟು ಹಾನಿಯಾಗಿರುವ ವರದಿಯನ್ನು ಜಿಲ್ಲಾಡಳಿತವು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದರೂ, ಇದುವರೆಗೂ ನಯಾ ಪೈಸೆ ಪರಿಹಾರ ಬಿಡುಗಡೆಯಾಗದೇ ಇರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾContinue reading “ಕುರ್ಚಿ ಉಳಿಸಿಕೊಳ್ಳುವ ಭರದಲ್ಲಿ ಜನರ ಸಮಸ್ಯೆ, ಅಭಿವೃದ್ಧಿಯನ್ನು ಮರೆತ ರಾಜ್ಯ ಸರಕಾರ : ರೇಷ್ಮಾ ಉದಯ್ ಶೆಟ್ಟಿ”