ಪ್ರೀತಿಯ ಹೆಸರಲ್ಲಿ ಮತಾಂತರ ಯತ್ನ ಖಂಡನೀಯ : ಗೀತಾಂಜಲಿ ಎಮ್. ಸುವರ್ಣ

ಪ್ರೀತಿಯ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಇಸ್ಲಾಂ ಧರ್ಮಕ್ಕೆ ಬಲವಂತದ ಮತಾಂತರ ಯತ್ನ ಖಂಡನೀಯ ಎಂದು ಬಿಜೆಪಿ ಜಿಲ್ಲಾ ವಕ್ತಾರೆ ಹಾಗೂ ಮಾಜಿ ಜಿ.ಪಂ. ಸದಸ್ಯೆ ಗೀತಾಂಜಲಿ ಎಮ್. ಸುವರ್ಣ ತಿಳಿಸಿದ್ದಾರೆ. ಮಾದ್ಯಮ ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿನಿ ಇಸ್ಲಾಮಿಗೆ ಮತಾಂತರವಾಗುವಂತೆ ಸಹಪಾಠಿ ವೈದ್ಯ ಕಿರುಕುಳ ನೀಡಿರುವ ಪ್ರಕರಣವನ್ನು ಎನ್.ಐ.ಎಗೆ ವಹಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿರುವ ಹೊರ ರಾಜ್ಯದ ಹಿಂದೂ ವಿದ್ಯಾರ್ಥಿನಿಗೆ, ಅದೇ ಕಾಲೇಜಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವContinue reading “ಪ್ರೀತಿಯ ಹೆಸರಲ್ಲಿ ಮತಾಂತರ ಯತ್ನ ಖಂಡನೀಯ : ಗೀತಾಂಜಲಿ ಎಮ್. ಸುವರ್ಣ”

Design a site like this with WordPress.com
Get started