ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತೀ ವರ್ಷದಂತೆ ಈ ಬಾರಿ ಸೆ.22ರಿಂದ 29ರ ವರೆಗೆ ‘ರಾಜ್ಯ ಮಟ್ಟದ ಭಜನಾ ಕಮ್ಮಟ’ ನಡೆಯಲಿದೆ. ಸೆ.29ರಂದು ನಡೆಯಲಿರುವ ‘ಭಜನೋತ್ಸವ’ ಹಾಗೂ ‘ಭಜನಾ ಕಮ್ಮಟದ ಸಮಾರೋಪ’ ಸಮಾರಂಭದಲ್ಲಿ ತಾಲೂಕಿನ ಆಯ್ದ ಒಂದು ಉತ್ತಮ ಭಜನಾ ಮಂಡಳಿಗೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಿಂದ ‘ಸಾಧಕ ಪ್ರಶಸ್ತಿ’ಯನ್ನು ಸ್ವೀಕರಿಸುವ ಸದವಕಾಶವಿದೆ. ಈ ನಿಟ್ಟಿನಲ್ಲಿ ಉಡುಪಿ ತಾಲೂಕಿನ ಆಸಕ್ತ ಭಜನಾ ಮಂಡಳಿಗಳ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ನಿಗದಿತ ನಮೂನೆಯಲ್ಲಿ ತಮ್ಮ ಭಜನಾ ಮಂಡಳಿಯ ಮಾಹಿತಿಯನ್ನು ಭರ್ತಿ ಮಾಡಿContinue reading “ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ : ಭಜನಾ ಮಂಡಳಿಗಳಿಂದ ‘ಸಾಧಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ”