ಆದರ್ಶ ಚಿಂತನೆಗಳೇ ಜನನಾಯಕನ ಹೆಗ್ಗುರುತು:ಮಣಿಪಾಲದಲ್ಲಿ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ಉಡುಪಿ: ತನ್ನ ಆದರ್ಶ ಮತ್ತು  ಸಾಮಾಜಿಕ ಚಿಂತನೆಗಳಿಂದ ದೇಶಕ್ಕಾಗಿ ತನ್ನ ಜೀವನವನ್ನೇ  ಮುಡಿಪಾಗಿಟ್ಟು  ಜಗತ್ತಿಗೆ ಆದರ್ಶವಾದಾಗ ಮಾತ್ರ ಓರ್ವ ಜನನಾಯಕ ತನ್ನ ಬದುಕು ಸಾಕಾರ ಗೊಳಿಸುತ್ತಾನೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು  ಪ್ರಸ್ತುತ ಕಾಲಘಟ್ಟದಲ್ಲಿ ಅಂತಹ ಅದ್ಭುತ ವ್ಯಕ್ತಿತ್ವ ಹೊಂದಿದ  ಜಾಗತಿಕ ನಾಯಕನಾಗಿ ಗುರುತಿಸಲ್ಪಡುತ್ತಿದ್ದಾರೆ.  ಅವರ ಹುಟ್ಟು ಹಬ್ಬದ ಈ ಸಂದರ್ಭದಲ್ಲಿ ರಕ್ತದಾನ ಶಿಬಿರಗಳಂತಹ ಸಾಮಾಜಿಕ ಕಳಕಳಿಯುಳ್ಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು    ನಿಜವಾದ ಅರ್ಥಪೂರ್ಣ ಸಂಭ್ರಮಾಚರಣೆ ಎಂದು ಶಾಸಕರಾದ  ಯಶಪಾಲ್ ಸುವರ್ಣ ರವರು ಅಭಿಮತ ವ್ಯಕ್ತಪಡಿಸಿದರು. ಅವರು Continue reading “ಆದರ್ಶ ಚಿಂತನೆಗಳೇ ಜನನಾಯಕನ ಹೆಗ್ಗುರುತು:ಮಣಿಪಾಲದಲ್ಲಿ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ”

ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ : ಮಟಪಾಡಿ ವಿಜಯ ಬಾಲನಿಕೇತನದಲ್ಲಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ

ಉಡುಪಿ: ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 74ನೇ ಹುಟ್ಟು ಹಬ್ಬವನ್ನು ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ಅವರ ನೇತೃತ್ವದಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯದರ್ಶಿ ಜಸೆಲ್ ಡಿಸೋಜ, ಮೋರ್ಚಾದ ಮಾಜಿ ರಾಜ್ಯ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಜಿಲ್ಲಾ ಉಪಾಧ್ಯಕ್ಷೆ ಸುನಿತಾ ಡಿಸೋಜಾ, ಪ್ರಧಾನ ಕಾರ್ಯದರ್ಶಿ ಶೇಕ್ ಆಸೀಫ್, ಮೋರ್ಚಾದContinue reading “ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ : ಮಟಪಾಡಿ ವಿಜಯ ಬಾಲನಿಕೇತನದಲ್ಲಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ”

Design a site like this with WordPress.com
Get started