ಉಡುಪಿ: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಕರ್ನಾಟಕ ಉಚ್ಚ ನ್ಯಾಯಾಲಯ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಗ್ರಹಿಸಿದ್ದಾರೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ. ಇತರರ ವಿಚಾರದಲ್ಲಿ ರಾಜೀನಾಮೆContinue reading “ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ”
Daily Archives: September 24, 2024
ಹೈ ಕೋರ್ಟ್ ತೀರ್ಪು ಸಂವಿಧಾನವನ್ನು ತನ್ನ ಮೂಗಿನ ನೇರಕ್ಕೆ ಉಪಯೋಗಿಸುವವರಿಗೆ ಬೆತ್ತದೇಟು ನೀಡಿದಂತಿದೆ – ಶ್ರೀಕಾಂತ ನಾಯಕ್
ಉಡುಪಿ: ರಾಜ್ಯಪಾಲರ ಪ್ರಾಸಿಕ್ಯೂಶನ್ ಆದೇಶವನ್ನು ಪ್ರಶ್ನಿಸಿ ತಡೆ ನೀಡಬೇಕೆಂದು ಸಿ ಎಂ ಸಿಧ್ಧರಾಮಯ್ಯರವರು ಸಲ್ಲಿಸಿದ ಅರ್ಜಿ ವಜಾಗೊಳಿಸಿ ರಾಜ್ಯಪಾಲರ ನಡೆ ಸರಿ ಇದೆ ಎಂದು ಆದೇಶಿಸಿರುವುದು ಸ್ವಾಗತಾರ್ಹವಾಗಿದೆ. ಮೊದಲಿನಿಂದಲೂ ಇದು ದಲಿತರ ಭೂಮಿಯಾಗಿದ್ದು ಅಕ್ರಮವಾಗಿ ತನ್ನ ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಹೆಂಡತಿ ಹೆಸರಲ್ಲಿ ಸೈಟು ನೋಂದಣಿ ಮಾಡಿರುವರೆಂದು ದೂರು ಇದ್ದು ದಾಖಲೆಗಳೂ ಇದಕ್ಕೆ ಪೂರಕವಾಗಿದ್ದು ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದರೆ ಕಾಂಗ್ರೆಸ್ ನವರು ತಮ್ಮ ಹೀನ ಮನಸ್ಥಿತಿಯಿಂದ ಅತ್ಯಂತ ಗೌರವಾನ್ವಿತ ಹುದ್ದೆಯ ರಾಜ್ಯಪಾಲರನ್ನು ಅವಮಾನಿಸಿ ಇನ್ನಿಲ್ಲದಂತೆContinue reading “ಹೈ ಕೋರ್ಟ್ ತೀರ್ಪು ಸಂವಿಧಾನವನ್ನು ತನ್ನ ಮೂಗಿನ ನೇರಕ್ಕೆ ಉಪಯೋಗಿಸುವವರಿಗೆ ಬೆತ್ತದೇಟು ನೀಡಿದಂತಿದೆ – ಶ್ರೀಕಾಂತ ನಾಯಕ್”