ಸೇವಾ ಪಾಕ್ಷಿಕ, ಸದಸ್ಯತ್ವ ಅಭಿಯಾನ, ಮನ್ ಕೀ ಬಾತ್ ವೀಕ್ಷಣೆಗೆ ವೇಗ ನೀಡಲು ಕಿಶೋರ್ ಕುಮಾರ್ ಕುಂದಾಪುರ ಕರೆ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಸೆ.17ರಿಂದ ಅ.2 ಗಾಂಧಿ ಜಯಂತಿ ಆಚರಣೆಯ ವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ನಡೆಯುತ್ತಿರುವ ಸೇವಾ ಪಾಕ್ಷಿಕ ಮತ್ತು ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ವೇಗ ನೀಡುವ ಜೊತೆಗೆ ಸೆ.29ರಂದು ಬೆಳಿಗ್ಗೆ 11.00 ಗಂಟೆ ನಡೆಯುವ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮದ ನೇರ ಪ್ರಸಾರವನ್ನು ಪಕ್ಷದ ಪ್ರಮುಖರು, ಜಿಲ್ಲೆ, ಮಂಡಲ, ಮೋರ್ಚಾ, ಪ್ರಕೋಷ್ಠಗಳ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ವೀಕ್ಷಿಸಿ ತಮ್ಮ ಬೂತ್ ಸಂಖ್ಯೆಯೊಂದಿಗೆContinue reading “ಸೇವಾ ಪಾಕ್ಷಿಕ, ಸದಸ್ಯತ್ವ ಅಭಿಯಾನ, ಮನ್ ಕೀ ಬಾತ್ ವೀಕ್ಷಣೆಗೆ ವೇಗ ನೀಡಲು ಕಿಶೋರ್ ಕುಮಾರ್ ಕುಂದಾಪುರ ಕರೆ”

Design a site like this with WordPress.com
Get started