ಬಡ ಮತ್ತು ಮಧ್ಯಮ ವರ್ಗದ ಜನತೆಯನ್ನು ಗ್ಯಾರಂಟಿಗಳ ಜಾಲಕ್ಕೆ ಸಿಲುಕಿಸಿ ವಾಮ ಮಾರ್ಗದಿಂದ ಅಧಿಕಾರಕ್ಕೇರಿದ ಕಾಂಗ್ರೆಸ್ ಇದೀಗ ಜನತೆಯನ್ನು ವಂಚಿಸಿ ಲಕ್ಷಾಂತರ ಬಿಪಿಎಲ್ ಕಾರ್ಡ್ ಗಳ ರದ್ದತಿಗೆ ತೀರ್ಮಾನ ಕೈಗೊಂಡಿರುವುದು ರಾಜ್ಯ ಸರಕಾರದ ದಿವಾಳಿತನಕ್ಕೆ ಜ್ವಲಂತ ಸಾಕ್ಷಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯ ಸುಮಾರು 30ರಿಂದ 40 ಸಾವಿರ ಕುಟುಂಬಗಳು ಸೇರಿದಂತೆ ರಾಜ್ಯಾದ್ಯಂತ ಸುಮಾರು 12 ಲಕ್ಷ ಕುಟುಂಬಗಳ ಮೇಲೆ ಬಿಪಿಎಲ್ ಕಾರ್ಡ್ ರದ್ಧತಿಯ ಕರಿ ನೆರಳು ಬೀಳುವContinue reading “ಬಿಪಿಎಲ್ ಕಾರ್ಡ್ ರದ್ದತಿ ತೀರ್ಮಾನ ರಾಜ್ಯ ಕಾಂಗ್ರೆಸ್ ಸರಕಾರದ ದಿವಾಳಿತನಕ್ಕೆ ಜ್ವಲಂತ ಸಾಕ್ಷಿ : ಕಿಶೋರ್ ಕುಮಾರ್ ಕುಂದಾಪುರ”