ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ವಾಲು, ಮೂಡು ಅಲೆವೂರು, ಪ್ರಗತಿನಗರ ಭಾಗದಲ್ಲಿ ಕಳೆದ ಸುಮಾರು ಹದಿನೈದು ದಿನಗಳಿಂದ ಸುಮಾರು 5 ಚಿರತೆಗಳು ಒಡಾಡಿಕೊಂಡಿದ್ದು ಸ್ಥಳೀಯರು ಸಂಜೆ ಹೊತ್ತಲ್ಲಿ ಹೊರಗಡೆ ತಿರುಗಾಡಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಸಂಜೆ ಆರು ಗಂಟೆಯ ನಂತರ ಕರ್ವಾಲು ಪ್ರಗತಿನಗರ ರಸ್ತೆಯ ಫಾಲ್ಕೆ, ತೋಟ ರಸ್ತೆ, ಸ್ಕೌಟ್ ಗೈಡ್ಸ್ ಕ್ಯಾಂಪಸ್ ಬಳಿ, ಕಲ್ಲಕುಮೇರಿ, ಮೂಡುಅಲೆವೂರು ಶೆಟ್ಟಿಗಾರ್ ದೇವಸ್ಥಾನ ಬಳಿ ಅಲ್ಲಲ್ಲಿ ಎರಡು ದೊಡ್ಡದು ಹಾಗೂ ಮೂರು ಚಿರತೆ ಮರಿಗಳನ್ನು ಕಂಡು ಭಯಪಟ್ಟಿರುವರು. ಈ ಕುರಿತಂತೆContinue reading “ಅಲೆವೂರು ಕರ್ವಾಲು ಪರಿಸರದಲ್ಲಿ ಚಿರತೆ ಹಾವಳಿ”
Monthly Archives: November 2024
ಕಾಂಗ್ರೆಸ್ ಪ್ರಾಯೋಜಿತ ವಕ್ಫ್ ಅಕ್ರಮದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಆಂದೋಲನ
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಪ್ರಾಯೋಜಿತ ವಕ್ಫ್ ಆಕ್ರಮದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ “ನಮ್ಮ ಭೂಮಿ ನಮ್ಮ ಹಕ್ಕು” ಅಭಿಯಾನದಡಿ ಬೃಹತ್ ಆಂದೋಲನ ನಡೆಯಿತು. ಬೃಹತ್ ಆಂದೋಲನಕ್ಕೆ ಚಾಲನೆ ನೀಡಿದ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸರಕಾರದ ಆಡಳಿತ ವೈಫಲ್ಯ, ವಕ್ಫ್ ಅವಾಂತರ, ಬಿಪಿಎಲ್ ಕಾರ್ಡ್ ರದ್ದತಿ ಹುನ್ನಾರ ಹಾಗೂ ಸರಣಿ ಹಗರಣಗಳ ವಿಚಾರವನ್ನುContinue reading “ಕಾಂಗ್ರೆಸ್ ಪ್ರಾಯೋಜಿತ ವಕ್ಫ್ ಅಕ್ರಮದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಆಂದೋಲನ”
ನಾಳೆ ನ.21 ಬೆಳಿಗ್ಗೆ 10.00ರಿಂದ ಸಂಜೆಯ ವರೆಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ವಕ್ಫ್ ಬೋರ್ಡ್ ಅಕ್ರಮದ ವಿರುದ್ಧ ‘ಬೃಹತ್ ಪ್ರತಿಭಟನೆ’ ಮತ್ತು ‘ಧರಣಿ ಸತ್ಯಾಗ್ರಹ’ : ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಕಾಂಗ್ರೆಸ್ಸಿನ ತುಷ್ಟೀಕರಣ ನೀತಿ, ಒಡೆದು ಆಳುವ ನೀತಿ, ಸ್ವಾರ್ಥ ರಾಜಕಾರಣದ ಫಲವಾಗಿ ರೈತರ, ಮಠಮಾನ್ಯಗಳ ಅಸ್ತಿಯನ್ನು ಕಬಳಿಸುತ್ತಿರುವ ವಕ್ಫ್ ಬೋರ್ಡ್ ಅಕ್ರಮವನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ “ನಮ್ಮ ಭೂಮಿ ನಮ್ಮ ಹಕ್ಕು” ಘೋಷ ವಾಕ್ಯದೊಂದಿಗೆ ನಾಳೆ ನವೆಂಬರ್ 21, ಗುರುವಾರ ಬೆಳಿಗ್ಗೆ ಗಂಟೆ 10.00ರಿಂದ ಸಂಜೆಯ ವರೆಗೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ‘ಬೃಹತ್ ಪ್ರತಿಭಟನೆ’ ಮತ್ತು ‘ಧರಣಿ ಸತ್ಯಾಗ್ರಹ’ ನಡೆಯಲಿದೆ ಎಂದು ಬಿಜೆಪಿ ಉಡುಪಿContinue reading “ನಾಳೆ ನ.21 ಬೆಳಿಗ್ಗೆ 10.00ರಿಂದ ಸಂಜೆಯ ವರೆಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ವಕ್ಫ್ ಬೋರ್ಡ್ ಅಕ್ರಮದ ವಿರುದ್ಧ ‘ಬೃಹತ್ ಪ್ರತಿಭಟನೆ’ ಮತ್ತು ‘ಧರಣಿ ಸತ್ಯಾಗ್ರಹ’ : ಕಿಶೋರ್ ಕುಮಾರ್ ಕುಂದಾಪುರ”
ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ:ಪುತ್ತಿಗೆಶ್ರೀ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ನೇತೃತ್ವದಲ್ಲಿ ಉಡುಪಿಯಲ್ಲಿ 4ನೇ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಾ ಕೂಟಕ್ಕೆ ಚಾಲನೆ
ಉಡುಪಿ: ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳುವ ಕಲೆ ಕರಾಟೆ. ಈ ಕಲೆಯನ್ನು ನಿರಂತರ ಅಭ್ಯಾಸ ಮಾಡುವುದು ಇಂದಿನ ಅಗತ್ಯತೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು. ಅವರು ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ (ಬುಡೋಕಾನ್ ಕರಾಟೆ ಇಂಟರ್ ನ್ಯಾಶನಲ್ ಆಸ್ಟ್ರೇಲಿಯ) ಇದರ ನೇತೃತ್ವದಲ್ಲಿ ನ.16ರಂದು ಶ್ರೀಕೃಷ್ಣ ಮಠದ ಮಧ್ವಾಂಗಣದಲ್ಲಿ ನಡೆದ 4ನೇ ರಾಷ್ಟ್ರಮಟ್ಟದ ಕರಾಟೆContinue reading “ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ:ಪುತ್ತಿಗೆಶ್ರೀ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ನೇತೃತ್ವದಲ್ಲಿ ಉಡುಪಿಯಲ್ಲಿ 4ನೇ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಾ ಕೂಟಕ್ಕೆ ಚಾಲನೆ”
ನ.16-17 : ಉಡುಪಿ ಶ್ರೀ ಕೃಷ್ಣ ಮಠದ ಮದ್ವಾಂಗಣದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟ
ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ (ಬುಡೋಕಾನ್ ಕರಾಟೆ ಇಂಟರ್ ನ್ಯಾಶನಲ್ ಆಸ್ಟ್ರೇಲಿಯ) ಇದರ ನೇತೃತ್ವದಲ್ಲಿ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾ ಕೂಟವು ನ.16 ಮತ್ತು 17ರಂದು ಉಡುಪಿ ಶ್ರೀ ಕೃಷ್ಣ ಮಠದ ಮದ್ವಾಂಗಣದಲ್ಲಿ ನಡೆಯಲಿದೆ ಎಂದು ಸ್ಪರ್ಧಾಕೂಟದ ಸಂಘಟನಾ ಸಮಿತಿಯ ಸಲಹೆಗಾರ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ನ.16 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿ ಶ್ರೀContinue reading “ನ.16-17 : ಉಡುಪಿ ಶ್ರೀ ಕೃಷ್ಣ ಮಠದ ಮದ್ವಾಂಗಣದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟ”
‘ಮಡಗಾಂವ್ ನಿಂದ ವೇಲಂಕಣಿ’ಗೆ ವಿಶೇಷ ರೈಲು ಚಾಲನೆಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸಂಸದ ಕೋಟ ಅವರಿಗೆ ಮನವಿ ಸಲ್ಲಿಕೆ
ಪ್ರಸಕ್ತ ವಿಶೇಷ ರೈಲು ಸಂಖ್ಯೆ 01007/01008 ‘ಮಡಗಾಂವ್ ನಿಂದ ವೇಲಂಕಣಿ’ಗೆ ಹಬ್ಬದ ಸಲುವಾಗಿ ಚಾಲನೆಯಲ್ಲಿದ್ದು, ಸದ್ರಿ ರೈಲನ್ನು ವಾರಕ್ಕೊಮ್ಮೆ ಕರ್ನಾಟಕ ಕರಾವಳಿ ಮಾರ್ಗವಾಗಿ ಚಲಿಸಲು ನಿಯಮಿತಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ನೇತೃತ್ವದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವಿಸ್ತೃತ ಸೇವೆಯು ಕರಾವಳಿ ವಲಯದ ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳನ್ನು ಜೋಡಿಸುವ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಯ ಜೊತೆಗೆ ಸಾಂಸ್ಕೃತಿಕ ವಿನಿಮಯContinue reading “‘ಮಡಗಾಂವ್ ನಿಂದ ವೇಲಂಕಣಿ’ಗೆ ವಿಶೇಷ ರೈಲು ಚಾಲನೆಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸಂಸದ ಕೋಟ ಅವರಿಗೆ ಮನವಿ ಸಲ್ಲಿಕೆ”
ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ಶೀರೂರು ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರಿಕೆ ಸಲ್ಲಿಕೆ
ಶೀರೂರು ಮೂಲಮಠದಲ್ಲಿ ಡಿ.14 ಮತ್ತು 15 ರಂದು ನಡೆಯಲಿರುವ ಶ್ರೀರಾಮ ತಾರಕಮಹಾಮಂಡಲ ಪೂಜೆ, ರಾಮತಾರಕ ಯಾಗ, ಮನ್ಯುಸೂಕ್ತ ಯಾಗ, ವಾಯುಸ್ತುತಿ ಯಾಗ, ದತ್ತಾತ್ರೇಯ ಯಾಗ ಹಾಗೂ ಡಿ. 6 ರಂದು ನಡೆಲಿರುವ ಶೀರೂರು ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಪ್ರೀತಿಯಿಂದ ಆಹ್ವಾನಿಸಲಾಯಿತು ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯದಾರರಾದ ಶ್ರೀಶ ಭಟ್, ಸಮಿತಿಯ ಕಾರ್ಯಾಧ್ಯಕ್ಷರೂ ಉಡುಪಿಯ ಶಾಸಕರೂ ಆದ ಯಶ್ ಪಾಲ್ ಸುವರ್ಣ,Continue reading ” ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ಶೀರೂರು ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರಿಕೆ ಸಲ್ಲಿಕೆ”
ನ.10 : ‘ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಉಡುಪಿಯ ರಾಜಾಂಗಣದಲ್ಲಿ ‘ಸಹಸ್ರ ಕಂಠ ಗಾಯನ’ ಮತ್ತು ‘ಭಜನಾ ಮಂಡಳಿಗಳ ಸಮಾವೇಶ’
ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಶ್ರೀ ಶ್ರೀನಿವಾಸ ಉತ್ಸವ ಬಳಗ(ರಿ.) ಬೆಂಗಳೂರು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ಸಹಯೋಗದೊಂದಿಗೆ ‘ಶ್ರೀ ವಿಜಯ ದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರ ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ವಿದ್ವಾಂಸರಾದ ಡಾ! ಬಿ.ಗೋಪಾಲಾಚಾರ್ಯContinue reading “ನ.10 : ‘ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಉಡುಪಿಯ ರಾಜಾಂಗಣದಲ್ಲಿ ‘ಸಹಸ್ರ ಕಂಠ ಗಾಯನ’ ಮತ್ತು ‘ಭಜನಾ ಮಂಡಳಿಗಳ ಸಮಾವೇಶ’”
ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮ್ಮಕ್ಕಿನಿಂದ ವಕ್ಫ್ ಸಚಿವ ಜಮೀರ್ ಅಹ್ಮದ್ ಷಡ್ಯಂತ್ರದಿಂದ ರಾಜ್ಯಾದ್ಯಂತ ಸೃಷ್ಟಿಯಾಗಿರುವ ‘ಲ್ಯಾಂಡ್ ಜಿಹಾದ್’ ಅವಾಂತರವನ್ನು ಖಂಡಿಸಿ, ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲದ ಸಹಯೋಗದೊಂದಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಮಣಿಪಾಲದ ಕಾಯಿನ್ ಸರ್ಕಲ್ ನಿಂದ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ‘ಬೃಹತ್ ಪ್ರತಿಭಟನಾ ರ್ಯಾಲಿ’ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ಜಿಲ್ಲಾಧ್ಯಕ್ಷContinue reading “ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ”