ಶೀರೂರು ಮೂಲಮಠದಲ್ಲಿ ಡಿ.14 ಮತ್ತು 15 ರಂದು ನಡೆಯಲಿರುವ ಶ್ರೀರಾಮ ತಾರಕಮಹಾಮಂಡಲ ಪೂಜೆ, ರಾಮತಾರಕ ಯಾಗ, ಮನ್ಯುಸೂಕ್ತ ಯಾಗ, ವಾಯುಸ್ತುತಿ ಯಾಗ, ದತ್ತಾತ್ರೇಯ ಯಾಗ ಹಾಗೂ ಡಿ. 6 ರಂದು ನಡೆಲಿರುವ ಶೀರೂರು ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಪ್ರೀತಿಯಿಂದ ಆಹ್ವಾನಿಸಲಾಯಿತು ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯದಾರರಾದ ಶ್ರೀಶ ಭಟ್, ಸಮಿತಿಯ ಕಾರ್ಯಾಧ್ಯಕ್ಷರೂ ಉಡುಪಿಯ ಶಾಸಕರೂ ಆದ ಯಶ್ ಪಾಲ್ ಸುವರ್ಣ,Continue reading ” ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ಶೀರೂರು ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರಿಕೆ ಸಲ್ಲಿಕೆ”