ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ  ಶೀರೂರು‌ ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರಿಕೆ ಸಲ್ಲಿಕೆ

ಶೀರೂರು ಮೂಲಮಠದಲ್ಲಿ ಡಿ.14 ಮತ್ತು 15 ರಂದು ನಡೆಯಲಿರುವ ಶ್ರೀರಾಮ ತಾರಕ‌ಮಹಾಮಂಡಲ ಪೂಜೆ, ರಾಮತಾರಕ ಯಾಗ, ಮನ್ಯುಸೂಕ್ತ ಯಾಗ, ವಾಯುಸ್ತುತಿ ಯಾಗ, ದತ್ತಾತ್ರೇಯ ಯಾಗ ಹಾಗೂ ಡಿ. 6 ರಂದು ನಡೆಲಿರುವ ಶೀರೂರು‌ ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಪ್ರೀತಿಯಿಂದ ಆಹ್ವಾನಿಸಲಾಯಿತು ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯದಾರರಾದ ಶ್ರೀಶ ಭಟ್,  ಸಮಿತಿಯ ಕಾರ್ಯಾಧ್ಯಕ್ಷರೂ ಉಡುಪಿಯ ಶಾಸಕರೂ ಆದ ಯಶ್ ಪಾಲ್ ಸುವರ್ಣ,Continue reading ”   ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ  ಶೀರೂರು‌ ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರಿಕೆ ಸಲ್ಲಿಕೆ”

Design a site like this with WordPress.com
Get started