ಪ್ರಸಕ್ತ ವಿಶೇಷ ರೈಲು ಸಂಖ್ಯೆ 01007/01008 ‘ಮಡಗಾಂವ್ ನಿಂದ ವೇಲಂಕಣಿ’ಗೆ ಹಬ್ಬದ ಸಲುವಾಗಿ ಚಾಲನೆಯಲ್ಲಿದ್ದು, ಸದ್ರಿ ರೈಲನ್ನು ವಾರಕ್ಕೊಮ್ಮೆ ಕರ್ನಾಟಕ ಕರಾವಳಿ ಮಾರ್ಗವಾಗಿ ಚಲಿಸಲು ನಿಯಮಿತಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ನೇತೃತ್ವದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವಿಸ್ತೃತ ಸೇವೆಯು ಕರಾವಳಿ ವಲಯದ ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳನ್ನು ಜೋಡಿಸುವ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಯ ಜೊತೆಗೆ ಸಾಂಸ್ಕೃತಿಕ ವಿನಿಮಯContinue reading “‘ಮಡಗಾಂವ್ ನಿಂದ ವೇಲಂಕಣಿ’ಗೆ ವಿಶೇಷ ರೈಲು ಚಾಲನೆಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸಂಸದ ಕೋಟ ಅವರಿಗೆ ಮನವಿ ಸಲ್ಲಿಕೆ”