ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ (ಬುಡೋಕಾನ್ ಕರಾಟೆ ಇಂಟರ್ ನ್ಯಾಶನಲ್ ಆಸ್ಟ್ರೇಲಿಯ) ಇದರ ನೇತೃತ್ವದಲ್ಲಿ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾ ಕೂಟವು ನ.16 ಮತ್ತು 17ರಂದು ಉಡುಪಿ ಶ್ರೀ ಕೃಷ್ಣ ಮಠದ ಮದ್ವಾಂಗಣದಲ್ಲಿ ನಡೆಯಲಿದೆ ಎಂದು ಸ್ಪರ್ಧಾಕೂಟದ ಸಂಘಟನಾ ಸಮಿತಿಯ ಸಲಹೆಗಾರ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ನ.16 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿ ಶ್ರೀContinue reading “ನ.16-17 : ಉಡುಪಿ ಶ್ರೀ ಕೃಷ್ಣ ಮಠದ ಮದ್ವಾಂಗಣದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟ”