ನಾಳೆ ನ.21 ಬೆಳಿಗ್ಗೆ 10.00ರಿಂದ ಸಂಜೆಯ ವರೆಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ವಕ್ಫ್ ಬೋರ್ಡ್ ಅಕ್ರಮದ ವಿರುದ್ಧ ‘ಬೃಹತ್ ಪ್ರತಿಭಟನೆ’ ಮತ್ತು ‘ಧರಣಿ ಸತ್ಯಾಗ್ರಹ’ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಕಾಂಗ್ರೆಸ್ಸಿನ ತುಷ್ಟೀಕರಣ ನೀತಿ, ಒಡೆದು ಆಳುವ ನೀತಿ, ಸ್ವಾರ್ಥ ರಾಜಕಾರಣದ ಫಲವಾಗಿ ರೈತರ, ಮಠಮಾನ್ಯಗಳ ಅಸ್ತಿಯನ್ನು ಕಬಳಿಸುತ್ತಿರುವ ವಕ್ಫ್ ಬೋರ್ಡ್ ಅಕ್ರಮವನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ “ನಮ್ಮ ಭೂಮಿ ನಮ್ಮ ಹಕ್ಕು” ಘೋಷ ವಾಕ್ಯದೊಂದಿಗೆ ನಾಳೆ ನವೆಂಬರ್ 21, ಗುರುವಾರ ಬೆಳಿಗ್ಗೆ ಗಂಟೆ 10.00ರಿಂದ ಸಂಜೆಯ ವರೆಗೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ‘ಬೃಹತ್ ಪ್ರತಿಭಟನೆ’ ಮತ್ತು ‘ಧರಣಿ ಸತ್ಯಾಗ್ರಹ’ ನಡೆಯಲಿದೆ ಎಂದು ಬಿಜೆಪಿ ಉಡುಪಿContinue reading “ನಾಳೆ ನ.21 ಬೆಳಿಗ್ಗೆ 10.00ರಿಂದ ಸಂಜೆಯ ವರೆಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ವಕ್ಫ್ ಬೋರ್ಡ್ ಅಕ್ರಮದ ವಿರುದ್ಧ ‘ಬೃಹತ್ ಪ್ರತಿಭಟನೆ’ ಮತ್ತು ‘ಧರಣಿ ಸತ್ಯಾಗ್ರಹ’ : ಕಿಶೋರ್ ಕುಮಾರ್ ಕುಂದಾಪುರ”

Design a site like this with WordPress.com
Get started