ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ 2024-26ನೇ ಸಾಲಿನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಎಮ್. ಅಮೀನ್ ವಡಭಾoಡೇಶ್ವರ ಇವರು ಡಿ.22ರಂದು ಗರೋಡಿಯ ಪ್ರಾಂಗಣದಲ್ಲಿ ನಡೆದ 2022-24ನೇ ಸಾಲಿನ ಮಹಾಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಅಚ್ಯುತ ಎ. ಅಮೀನ್ ಕಲ್ಮಾಡಿ, ಉಪಾಧ್ಯಕ್ಷರುಗಳಾಗಿ ಗೋಪಾಲ್ ಸಿ. ಬಂಗೇರ, ಹರೀಶ್ ಎಮ್.ಕೆ. ಕಲ್ಮಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ್ ಜತ್ತನ್ ಮಲ್ಪೆ, ಜೊತೆ ಕಾರ್ಯದರ್ಶಿಯಾಗಿ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿಯಾಗಿ ವಿನಯ ಕುಮಾರ್ ಕಲ್ಮಾಡಿ, ಜೊತೆ ಕೋಶಾಧಿಕಾರಿಯಾಗಿ ಜಯಕರ ಪೂಜಾರಿ ಕೊಡವೂರು ,Continue reading “ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಎಮ್. ಅಮೀನ್ ವಡಬಾಂಡೇಶ್ವರ ಆಯ್ಕೆ”