ಉಡುಪಿ: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ದೇಶ ಕಂಡ ಅಪ್ರತಿಮ ನಾಯಕ, ಅಜಾತಶತ್ರು, ಕವಿ ಹೃದಯದ ಅಟಲ್ ಬಿಹಾರಿ ವಾಜಪೇಯಿ ಅವರ ಮೌಲ್ಯಾಧಾರಿತ ರಾಜಕಾರಣ, ಮುತ್ಸದ್ದಿತನ, ಸುವರ್ಣ ಚತುಷ್ಪಥ ಯೋಜನೆಯಂತಹ ದೂರದರ್ಶಿತ್ವದ ಚಿಂತನೆಗಳು, ರಾಷ್ಟ್ರ ಪ್ರೇಮ ಸರ್ವಕಾಲಿಕ ಮಾದರಿಯಾಗಿದೆ. ಅವರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿContinue reading “ಜಿಲ್ಲಾ ಬಿಜೆಪಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ-ಸುಶಾಸನ ದಿನಾಚರಣೆಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ದಿನ ಹಾಗೂ ಸುಶಾಸನ ದಿನವನ್ನು ಜಿಲ್ಲಾ ಬಿಜೆಪಿ ವತಿಯಿಂದ ಆಚರಿಸಲಾಯಿತು.”