ಉಡುಪಿ:ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಜ.28ರಿಂದ ಫೆ.2ರ ವರೆಗೆ ‘ಭಜನಾ ಸಪ್ತಾಹ’, ಫೆ.3ರಂದು ‘ಬ್ರಹ್ಮಕಲಶ ಪೂಜೆ’ ಮತ್ತು ಧಾರ್ಮಿಕ ವಿಧಿ ವಿಧಾನಗಳು ಹಾಗೂ ಫೆ.4ರಂದು ‘ಬ್ರಹ್ಮಕಲಶೋತ್ಸವ’ ಮತ್ತು ’65ನೇ ಭಜನಾ ಮಂಗಲೋತ್ಸವ’ ಜರಗಲಿದೆ ಎಂದು ಸಂಘದ ಆಡಳಿತ ಸಮಿತಿಯ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ. ’65ನೇ ಭಜನಾ ಮಂಗಲೋತ್ಸವ’ದ ಪ್ರಯುಕ್ತ ಜ.25ರಂದು ಸಂಘದ ‘ಶ್ರೀ ನಾರಾಯಣ ಗುರು ಸಮುದಾಯ ಭವನ’ದ ‘ಮಂಜುಶ್ರೀ ಭೋಜನ ಶಾಲೆ’ಗೆ ಸಂಘದ ಸದಸ್ಯರು ಮತ್ತು ದಾನಿಗಳ ನೆರವಿನಿಂದContinue reading “ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ : ಜ.28ರಿಂದ ‘ಭಜನಾ ಸಪ್ತಾಹ’, ಫೆ.4ರಂದು ‘ಬ್ರಹ್ಮಕಲಶೋತ್ಸವ’ ಮತ್ತು ’65ನೇ ಭಜನಾ ಮಂಗಲೋತ್ಸವ’”
Monthly Archives: January 2025
ಕಟಪಾಡಿ ಸೊಸೈಟಿ ಎದುರು ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಚುನಾವಣಾ ಗಿಮಿಕ್: ಆಡಳಿತ ಮಂಡಳಿಯ ಸ್ಪಷ್ಠನೆ
ಕಾಪು: ಕಾಂಗ್ರೆಸ್ ಪಕ್ಷದವರು ಆರೋಪಿಸಿದಂತೆ ನಮ್ಮ ಸಂಘದಲ್ಲಿ ಯಾವುದೇ ಅವ್ಯವಹಾರ ಆಗಿರುವುದಿಲ್ಲ. ಇತ್ತೀಚೆಗೆ ನಡೆದ ನಕಲಿ ದಾಖಲೆಗಳನ್ನು ನೀಡಿ ಪಡೆದ ಸಾಲದ ಬಗ್ಗೆ ನಾವು ಈಗಾಗಲೇ ಇಲಾಖಾ ಮುಖ್ಯಸ್ಥರಿಗೂ ದೂರನ್ನು ನೀಡಿದ್ದು.ಮಾತ್ರವಲ್ಲ ಕಾಪು ಪೊಲೀಸ್ ಠಾಣೆಯಲ್ಲಿ ಈಗಾಗಲೇ ದೂರನ್ನು ದಾಖಲಿಸಿ, ತನಿಖೆಯೂ ನಡೆಯುತ್ತಿದ್ದು. ಇಷ್ಟೆಲ್ಲ ಆದಮೇಲೂ ಅವ್ಯವಹಾರ ಆಗಿದೆ ಎಂದು ಆರೋಪಿಸಿ ಪ್ರತಿಭಟನೆ ಮಾಡುವುದರಲ್ಲಿ ಅರ್ಥವಿಲ್ಲ. ಪ್ರತಿಭಟನೆಯಲ್ಲಿ ಸಂಘದ ವ್ಯಾಪ್ತಿಗೆ ಬಾರದವರು ಸಂಘದಲ್ಲಿ ಸಾಲಬಾಕಿ ಇಟ್ಟವರೂ ಕೂಡ ಭಾಗವಹಿಸಿದ್ದು ಇವರ ಉದ್ದೇಶ ಸಂಘದ ಅಭಿವೃದ್ದಿಯೋ ಅಥವಾ ಸಂಘವನ್ನುContinue reading “ಕಟಪಾಡಿ ಸೊಸೈಟಿ ಎದುರು ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಚುನಾವಣಾ ಗಿಮಿಕ್: ಆಡಳಿತ ಮಂಡಳಿಯ ಸ್ಪಷ್ಠನೆ”
ಜ.29 : ‘ಪುರಂದರ ದಾಸರ ಆರಾಧನೆ’ಯ ಪ್ರಯುಕ್ತ ರಾಜಾಂಗಣದಲ್ಲಿ ‘ಸಹಸ್ರ ಕಂಠ ಗಾಯನ’ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆಯು ಭಜನಾ ಪರಿಷತ್ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅಧ್ಯಕ್ಷತೆಯಲ್ಲಿ ಉಡುಪಿಯ ಶ್ರೀ ಪುತ್ತಿಗೆ ಮಠದಲ್ಲಿ ನಡೆಯಿತು. ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಅವರು ಮಾತನಾಡಿ ಭಜನಾ ಪರಿಷತ್ ಕೇಂದ್ರ ಸಮಿತಿಯ ಮಾರ್ಗದರ್ಶನದಂತೆ ಪರಿಷತ್ ವತಿಯಿಂದ ನಡೆಸುವ ಕಾರ್ಯಕ್ರಮಗಳಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಭಜನಾ ತರಬೇತುದಾರೆ ವಿದುಷಿ ಶ್ರೀಮತಿContinue reading “ಜ.29 : ‘ಪುರಂದರ ದಾಸರ ಆರಾಧನೆ’ಯ ಪ್ರಯುಕ್ತ ರಾಜಾಂಗಣದಲ್ಲಿ ‘ಸಹಸ್ರ ಕಂಠ ಗಾಯನ’ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆ”