ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ನಡೆದ 65ನೇ ಭಜನಾ ಮಂಗಲೋತ್ಸವಕ್ಕೆ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವವು ದಯಾಕರ ಶಾಂತಿ ಬನ್ನಂಜೆ ಅವರ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ, ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾContinue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಕಲಶೋತ್ಸವ, 65ನೇ ಭಜನಾ ಮಂಗಲೋತ್ಸವ ಸಂಪನ್ನ”