ಉಡುಪಿ: ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಆದರ್ಶ ವ್ಯಕ್ತಿಯಾಗಿದ್ದಾರೆ. ಸಂಘಟನೆಗೆ ಭದ್ರ ಬುನಾದಿಯನ್ನು ಹಾಕಿಕೊಡುವಲ್ಲಿ ಅವರ ಸೇವೆ ಅನನ್ಯ. ಪಂಡಿತ್ ಜೀ ಅವರ ಬಲಿದಾನ ದಿನದಂದು ಅವರ ಉದಾತ್ತ ತತ್ವ ಸಿದ್ಧಾಂತಗಳನ್ನು ನೆನಪಿಸಿಕೊಂಡು ಅವರನ್ನು ಸ್ಮರಿಸುವುದು ಪಕ್ಷದ ಕಾರ್ಯಕರ್ತರ ಆದ್ಯ ಕರ್ತವ್ಯ. ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜೀವನಾದರ್ಶ, ಜೀವನ ಸ್ಫೂರ್ತಿ ಎಲ್ಲರಿಗೂ ಪ್ರೇರಣಾದಾಯಕವಾಗಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿContinue reading “ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಎಲ್ಲರಿಗೂ ಪ್ರೇರಣಾದಾಯಕ : ಕಿಶೋರ್ ಕುಮಾರ್ ಕುಂದಾಪುರ”