ಉಡುಪಿ: ಗ್ಯಾರಂಟಿಗಳ ಆಸೆ ತೋರಿಸಿ ಅಗತ್ಯ ವಸ್ತುಗಳ ಬೆಲೆಯನ್ನು ಯದ್ವಾತದ್ವಾ ಏರಿಸಿ ಜನಸಾಮಾನ್ಯರ ಜೀವನದಲ್ಲಿ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ ಗೆ ಅಂತಿಮ ಹಂತ ತಲುಪಿರುವ ಇಂದ್ರಾಳಿ ರೈಲ್ವೇ ಬ್ರಿಡ್ಜ್ ನಿರ್ಮಾಣ ಕಾಮಗಾರಿಯನ್ನು ಅಣಕಿಸಿ ಏಪ್ರಿಲ್ ಫೂಲ್ ದಿನವನ್ನು ಆಚರಿಸುವ ಯಾವುದೇ ನೈತಿಕತೆ ಇಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕ್ರಿಯಾಶೀಲ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದ್ರಾಳಿ ರೈಲ್ವೆ ಬ್ರಿಡ್ಜ್ ನಿರ್ಮಾಣ ಸಹಿತ ಉಡುಪಿ ಜಿಲ್ಲೆಯಾದ್ಯoತ ನಡೆಯುತ್ತಿರುವContinue reading “ಗ್ಯಾರಂಟಿ ನೆಪದಲ್ಲಿ ಬೆಲೆ ಏರಿಕೆಯ ಬರೆ ಎಳೆದ ಕಾಂಗ್ರೆಸ್ ಗೆ ಕಾಮಗಾರಿಯ ಮುಕ್ತಾಯ ಹಂತದಲ್ಲಿ ಪ್ರಹಸನ ನಡೆಸುವ ಯಾವುದೇ ನೈತಿಕತೆ ಇಲ್ಲ : ಕಿಶೋರ್ ಕುಮಾರ್ ಕುಂದಾಪುರ”
Daily Archives: April 2, 2025
ಕಾಂಗ್ರೆಸ್ ಪ್ರತಿಭಟನೆ ಜನರನ್ನು ಏಪ್ರಿಲ್ ಫೂಲ್ ಮಾಡುವ ದೊಂಬರಾಟ – ಶ್ರೀಕಾಂತ ನಾಯಕ್
ಉಡುಪಿ:ನಿನ್ನೆಯಷ್ಟೇ ಕಾಂಗ್ರೆಸ್ ಪುಢಾರಿಗಳ ಒಕ್ಕೂಟ ಇಂದ್ರಾಳಿ ಸೇತುವೆ ಬಗ್ಗೆ ಪ್ರತಿಭಟನಾ ದೊಂಬರಾಟ ನಡೆಸಿದ್ದನ್ನು ಕಂಡಿದ್ದೇವೆ. ನಿನ್ನೆಯ ದಿನದ ಮಂಗಳವಾರ, ನಮ್ಮಲ್ಲಿರುವ ಪಧ್ಧತಿ, ನಂಬಿಕೆಯಂತೆ ಯಂತೆ ಕೂದಲು ಕತ್ತರಿಸುವುದು ನಿಷಿಧ್ಧ ಮತ್ತು ಅಶುಭ. ಅದರಲ್ಲೂ ತಲೆಯನ್ನೇ ಬೋಳಿಸಿ ಭಂಡತನ ಮೆರೆದ ಇವರಿಗೆ ಏನು ಹೇಳಬೇಕೋ ತಿಳಿಯದು. ಅದಿರಲಿ ಅಲ್ಲಿ ಸೇತುವೆ ಶೀಘ್ರದಲ್ಲಿ ಆಗಬೇಕು, ವಿಳಂಬವಾದುದಕ್ಕೆ ಪ್ರತಿಯೊಬ್ಬರೂ ಅಸಮಧಾನ ವ್ಯಕ್ತಪಡಿಸೋದು ಸಹಜ. ಇದರ ಬಗ್ಗೆ ಎರಡು ಮಾತಿಲ್ಲ.ಇನ್ನು ಪ್ರಜಾಪ್ರಭುತ್ವ ವ್ವವಸ್ಥೆಯಲ್ಲಿ ಪ್ರತಿಭಟನೆ ಎನ್ನುವುದೂ ಸಹಜ ಪ್ರಕ್ರಿಯೆ. ಆದರೆ ಇವರು ನಿಜವಾಗಿContinue reading “ಕಾಂಗ್ರೆಸ್ ಪ್ರತಿಭಟನೆ ಜನರನ್ನು ಏಪ್ರಿಲ್ ಫೂಲ್ ಮಾಡುವ ದೊಂಬರಾಟ – ಶ್ರೀಕಾಂತ ನಾಯಕ್”
ಉಡುಪಿಯ ಕ್ರೈಸ್ತ ವಿದ್ಯಾರ್ಥಿನಿಯ ಆಪಹರಣ ಹಾಗೂ ಲವ್ ಜಿಹಾದ್ ಪ್ರಕರಣದ ಬಗ್ಗೆ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ ಯಾಕೆ ತುಟಿ ಬಿಚ್ಚುತ್ತಿಲ್ಲ? : ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ರುಢಾಲ್ಫ್ ಡಿಸೋಜ ಆಕ್ರೋಶ
ಉಡುಪಿ: ಇತ್ತೀಚಿಗೆ ನಡೆದ ಉಡುಪಿಯ ಕ್ರೈಸ್ತ ವಿದ್ಯಾರ್ಥಿನಿಯ ಆಪಹರಣ ಹಾಗೂ ಲವ್ ಜಿಹಾದ್ ಪ್ರಕರಣದ ಬಗ್ಗೆ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ರುಢಾಲ್ಫ್ ಡಿಸೋಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತನ್ನದೇ ಧರ್ಮದ ಯುವತಿಯನ್ನು ಅಪಹರಿಸಿ ಬ್ಲಾಕ್ ಮೇಲ್ ಮಾಡಿ ಲವ್ ಜಿಹಾದ್ ಮಾಡಲು ಹೊರಟಿರುವ ಅಕ್ರಮ್ ಎಂಬ ರೌಡಿ ಶೀಟರ್ ನನ್ನು ಬಂಧಿಸಲು ಮೀನ ಮೇಷ ಎಣಿಸುತ್ತಾ ಕಾಲ ಹರಣ ಮಾಡುತ್ತಿರುವ ಉಡುಪಿ ನಗರ ಪೊಲೀಸ್Continue reading “ಉಡುಪಿಯ ಕ್ರೈಸ್ತ ವಿದ್ಯಾರ್ಥಿನಿಯ ಆಪಹರಣ ಹಾಗೂ ಲವ್ ಜಿಹಾದ್ ಪ್ರಕರಣದ ಬಗ್ಗೆ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ ಯಾಕೆ ತುಟಿ ಬಿಚ್ಚುತ್ತಿಲ್ಲ? : ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ರುಢಾಲ್ಫ್ ಡಿಸೋಜ ಆಕ್ರೋಶ”