ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆಡಳಿತಾವಧಿಯ ಹಲವಾರು ವಿದ್ಯಮಾನಗಳು   ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಜೆಟ್ ನಲ್ಲಿ ಒಂದೇ ಕೋಮಿನ ಅತಿಯಾದ ಓಲೈಕೆಗೆ ನೀಡಿರುವ ಪ್ರಾಶಸ್ತ್ಯ, ಜಾತಿ ಗಣತಿಯ ಗುಮ್ಮ, ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಜನಿವಾರಕ್ಕೆ ಕತ್ತರಿ ಪ್ರಯೋಗ ಸಹಿತ ಅಲ್ಲಲ್ಲಿ ನಡೆಯುತ್ತಿರುವ ವಿಛಿದ್ರಕಾರಿ ಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಆಡಳಿತ ವೈಫಲ್ಯಗಳನ್ನುContinue reading “ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ : ಕಿಶೋರ್ ಕುಮಾರ್ ಕುಂದಾಪುರ”

Design a site like this with WordPress.com
Get started