ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸಾಮಾನ್ಯ ಜನರ ಬದುಕು ಸರಿಗೆ ಮೇಲಿನ ನಡಿಗೆಯಂತಾಗಿದೆ. ಪ್ರತೀ ಹೆಜ್ಜೆಯನ್ನೂ ಆತಂಕ ಮತ್ತು ಭಯದಿಂದ ಇಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮತ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಂ ಸಮುದಾಯದ ಅತಿಯಾದ ಓಲೈಕೆಯ ಮೂಲಕ ಸಮಾಜದಲ್ಲಿ ಇಂತಹ ದುಶ್ಶ್ಕೃತ್ಯ ನಡೆಯಲು ಸರಕಾರವೇ ಪರೋಕ್ಷ ಬೆಂಬಲ ನೀಡಿದಂತೆ ಕಂಡು ಬರುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದರು. ಅವರು ಮಂಗಳೂರಿನ ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಮುಂದಾಳುContinue reading “ಕಾಂಗ್ರೆಸ್ ಸರಕಾರದ ಮುಸ್ಲಿಂ ಓಲೈಕೆಯಿಂದ ಸಮಾಜದಲ್ಲಿ ದುಶ್ಶ್ಕೃತ್ಯಕ್ಕೆ ಪರೋಕ್ಷ ಬೆಂಬಲ: ಕಿಶೋರ್ ಕುಮಾರ್ ಕುಂದಾಪುರಹಿಂದೂ ಸಂಘಟನೆಯ ಮುಂದಾಳು ಸುಹಾಸ್ ಶೆಟ್ಟಿ ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ ಮತ್ತು ಸಂತಾಪ”