ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ



ಉಡುಪಿ: ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರು ಉಡುಪಿ-ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ ಸಂಸದರ ಕಛೇರಿಯಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ಸಂಸದ ಕೋಟ ಅವರು ಕುತ್ಯಾರು ನವೀನ್ ಶೆಟ್ಟಿ ಅವರನ್ನು ಶಾಲು ಹೊದೆಸಿ ಗೌರವಿಸಿದರು.

ಪಕ್ಷ ಪ್ರಮುಖರಾದ ರವಿ ಅಮೀನ್ ಬನ್ನಂಜೆ, ಪ್ರವೀಣ್ ಕುಮಾರ್ ಶೆಟ್ಟಿ ಕಪೆಟ್ಟು, ಪ್ರಸಾದ್ ಬಿಲ್ಲವ ಕುಂದಾಪುರ, ಸಂತೋಷ್ ಕುಮಾರ್ ಮೂಡುಬೆಳ್ಳೆ, ಸತೀಶ್ ಪೂಜಾರಿ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started