ಉಡುಪಿ: ಕನ್ನಡ ಮತ್ತು ತುಳು ನಾಟಕ ರಂಗದಲ್ಲಿ ಅಭಿನಯಿಸಿ, ಬಳಿಕ ತುಳು, ಕನ್ನಡ ಚಲನ ಚಿತ್ರಗಳ ಅಭಿನಯದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಉಡುಪಿ ಸಮೀಪದ ನಿಂಜೂರಿನ ಪ್ರೀತಮ್ ನಾಯಕ್ ಅವರಿಗೆ ಮುಂಬೈಯ ಕಲಾ ಜಗತ್ತು ಸಂಸ್ಥೆಯ ವತಿಯಿಂದ ಬಂಟರ ಭವನದ ಶ್ರೀಮತಿ ರಾಧಾ ಬಾಯಿ ಟಿ. ಭಂಡಾರಿ ಆಡಿಟೋರಿಯಂನಲ್ಲಿ ಕಲಾ ಜಗತ್ತು ಮುಂಬೈ ಇದರ ಅಧ್ಯಕ್ಷ ತೋನ್ಸೆ ವಿಜಯಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ‘ಕನ್ನಡ ಸಿರಿ’ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಲಾ ಜಗತ್ತುContinue reading “ಪ್ರೀತಮ್ ನಾಯಕ್ ಅವರಿಗೆ ‘ಕನ್ನಡ ಸಿರಿ’ ಪ್ರಶಸ್ತಿ”