ಉಡುಪಿ: ಆದಿಉಡುಪಿ ಭಾಗದಲ್ಲಿ ಸುಮಾರು ಒಂದು ವರ್ಷದಿಂದ ಕಾಮಗಾರಿ ಪ್ರಗತಿಯಲ್ಲಿದ್ದು 135 ಭೂ ಮಾಲೀಕರಿಗೆ ಸುಮಾರು 24.86 ಕೋಟಿ ರೂಪಾಯಿ ಪರಿಹಾರದ ಹಣ ಪಾವತಿಯಾಗಿದೆ. ತಕರಾರು ಇರುವಲ್ಲಿ ನಾನೇ ಅಧಿಕಾರಿಗಳೊಂದಿಗೆ ಕರಾವಳಿ ಜಂಕ್ಷನ್ ನಿಂದ ಮಲ್ಪೆಯವರೆಗೆ ವಿವಿಧ ಸ್ಥಳಗಳಿಗೆ ಹಲವು ಬಾರಿ ಭೇಟಿಕೊಟ್ಟು ಕಾಮಗಾರಿಗೆ ವೇಗ ನೀಡಲು ಪ್ರಯತ್ನಿಸಿದ್ದೆ. ಸುಮಾರು 90ರಷ್ಟು ಸಣ್ಣ ಸಣ್ಣ ಭೂಭಾಗಗಳ ಸರ್ವೆ ಮುಗಿಸಿ ಹಣ ಪಾವತಿಸಲು ವಿವಿಧ ಅಧಿಕಾರಿಗಳ ಸಭೆ ಕರೆದು ಪ್ರಗತಿ ಗಮನಿಸಿದ್ದೆ ಮತ್ತು ಸರ್ವೆ ಅಧಿಕಾರಿಗಳ ಮೂಲಕ ಈContinue reading “ಮಲ್ಪೆಯಿಂದ ಆಗುಂಬೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಯ ಬಗ್ಗೆ ಸ್ಪಷ್ಟನೆ”