ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಹರಿಕಾರ, ಶಾಸಕ ವಿ.ಸುನಿಲ್ ಕುಮಾರ್ ಅವರ ಕನಸಿನ ಕೂಸು ಪರಶುರಾಮ ಥೀಮ್ ಪಾರ್ಕ್ ಯೋಜನೆಯ ವಿರುದ್ಧ ನಿರಂತರ ಅಪಪ್ರಚಾರದಲ್ಲಿ ತೊಡಗಿರುವ ಕಾರ್ಕಳ ಕಾಂಗ್ರೆಸ್ ಗೆ ಪೊಲೀಸ್ ಇಲಾಖೆಯ ತನಿಖೆಯ ಫಲಿತಾಂಶದಿಂದ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ನ ಅಪಪ್ರಚಾರವೆಲ್ಲವೂ ಸುಳ್ಳಾಗಿದೆ. ಫೈಬರ್ ಫೈಬರ್ ಎಂದು ಗೋಗರೆಯುತ್ತಾ ಕಳೆದ ಎರಡೂವರೆ ವರ್ಷದಿಂದ ಪ್ರವಾಸೋದ್ಯಮವನ್ನು ಹಾಳುಗೆಡಹಿರುವ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕುContinue reading “ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್”