ಉಡುಪಿ: ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಭೆಯಲ್ಲಿ ಉಡುಪಿ ಶಾಸಕರ ವಿರುದ್ಧ ಅಸಂಬದ್ಧ ಹೇಳಿಕೆ ನೀಡುತ್ತಾ ಶಾಸಕರ ಮನೆಗೆ, ಕಛೇರಿಗೆ ಮುತ್ತಿಗೆ ಹಾಕುತ್ತೇನೆ ಎಂಬ ಬಾಲಿಶ ಹೇಳಿಕೆ ನೀಡುತ್ತಿರುವ, ತನ್ನದೇ ಕಾಂಗ್ರೆಸ್ ಪಕ್ಷದಲ್ಲಿ ಮೊಲೆಗುಂಪಾಗಿರುವ ಪ್ರಸಾದ್ ಕಾಂಚನ್ ಗೆ ಸದಾ ಕ್ಷೇತ್ರದ ಅಭಿವೃದ್ಧಿಯ ಕನಸನ್ನು ಹೊತ್ತು ಸಾರ್ಥಕ ಸೇವೆಗೈಯುತ್ತಿರುವ ಉಡುಪಿ ಶಾಸಕರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಸಾದ್ ಕಾಂಚನ್ ರನ್ನು ಉಡುಪಿಯ ಜನತೆContinue reading “ಹತಾಶ ಮನಸ್ಥಿತಿಯ ಪ್ರಸಾದ್ ಕಾಂಚನ್ ಗೆ ಶಾಸಕರನ್ನು ಟೀಕಿಸುವ ನೈತಿಕತೆ ಇಲ್ಲ: ಪ್ರಭಾಕರ ಪೂಜಾರಿ”