ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಉಡುಪಿ: ಜಿಲ್ಲೆಯಾದ್ಯಂತ 9/11 ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಸರಕಾರದ ವಿಳಂಬ ಧೋರಣೆಯಿಂದ ಜನಸಾಮಾನ್ಯರು ಅತೀವ ತೊಂದರೆಗೀಡಾಗಿದ್ದು, ಈ ಜ್ವಲoತ ಸಮಸ್ಯೆಯ ಪರಿಹಾರಕ್ಕೆ ಅಗ್ರಹಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಎಲ್ಲಾ ಮೋರ್ಚಾಗಳು ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಜು.28ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂಬಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನುContinue reading “ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ”

Design a site like this with WordPress.com
Get started