ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಅಸಹಾಯಕರಿಗೆ ಮಾಸಾಶನದ ನೆರವು

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಉಡುಪಿ ಜಿಲ್ಲೆಯ 868 ಅಸಹಾಯಕರಿಗೆ ಮಾಸಾಶನದ ನೆರವು ಹಾಗೂ 779 ವಿಶೇಷ ಚೇತನರಿಗೆ ಉಚಿತ ಸಲಕರಣೆಗಳ ವಿತರಣೆ ಮಾಡಲಾಗಿದೆ. ಹಲವಾರು ಕಾರಣಗಳಿಗೆ ತಮ್ಮ ವೃದ್ಧಾಪ್ಯದ ಜೀವನದಲ್ಲಿ ಆರೈಕೆ ಮಾಡುವವರು ಯಾರೂ ಇಲ್ಲದೆ ಅನಾಥರಾಗಿರುವ ಅದೆಷ್ಟೋ ಹಿರಿ ಜೀವಗಳನ್ನು ಗಮನಿಸಬಹುದು. ತಮ್ಮ ಇಳಿ ವಯಸ್ಸಿನಲ್ಲಿ ನಡೆದಾಡಲು, ದುಡಿಯಲು ಸಾಧ್ಯವಾಗದೇ, ಜೀವನ ನಿರ್ವಹಣೆ ಹಾಗೂ ಒಪ್ಪತ್ತಿನ ಊಟಕ್ಕೂ ಪರದಾಡುವವರನ್ನು ಕಾಣುತ್ತೇವೆ. ದೈನಂದಿನ ಜೀವನ ನಿರ್ವಹಣೆ ಸಮಸ್ಯೆಯೊಂದಿಗೆ ವಯೋ ಸಹಜವಾದ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುವುದನ್ನುContinue reading “ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಅಸಹಾಯಕರಿಗೆ ಮಾಸಾಶನದ ನೆರವು”

Design a site like this with WordPress.com
Get started